ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

Published : May 15, 2022, 08:01 PM IST

ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಉತ್ತರಿಸಿದ್ದಾರೆ. 

ಬೆಂಗಳೂರು (ಮೇ 15): ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ (News Hour Special) ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ (K S Eshwarappa) ಉತ್ತರಿಸಿದ್ದಾರೆ. ಖಂಡತುಂಡವಾಗಿ ಮಾತನಾಡುವ ಈಶ್ವರಪ್ಪ ಮಾತು ಪ್ರತಿ ಬಾರಿಯೂ ಮಾಧ್ಯಮಗಳಲ್ಲಿ ಹೆಡ್‌ಲೈನ್‌ ಆಗುತ್ತದೆ. ಪಕ್ಷದ ಸಿದ್ಧಾಂತಗಳನ್ನು ಸಮರ್ಥನೆ ಮಾಡಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುವ ಜಾಯಮಾನದವರಲ್ಲ ಈಶ್ವರಪ್ಪ.  ಹೀಗಾಗಿಯೇ ಅವರ ಸುತ್ತಮುತ್ತ ಹತ್ತು ಹಲವಾರು ವಿವಾದಗಳು ಸುತ್ತಿಕೊಳ್ಳುತ್ತವೆ. ಈ ನಡುವೆ ಈಶ್ವರಪ್ಪರನ್ನ ಸುತ್ತಿಕೊಂಡ ಮತ್ತೊಂದು ವಿವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ. ಇವೆಲ್ಲದರ ಬಗ್ಗೆ  ನ್ಯೂಸ್ ಅವರ್ ಸ್ಪೆಷಲ್‌ನಲ್ಲಿ ಈಶ್ವರಪ್ಪ ಮಾತನಾಡಿದ್ದಾರೆ, ನೇರ ಪ್ರಶ್ನೆಗಳಿಗೆ ನೇರಾ ನೇರ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದೆಹಲಿಗೆ ತೆರಳಲು ಉಡುಪಿ ಪೊಲೀಸರ ಟೀಂ ರೆಡಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more