ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

Suvarna News   | Asianet News
Published : Feb 10, 2020, 12:00 PM IST

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

 

ಬೆಂಗಳೂರು (ಫೆ. 10): ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ಆರ್‌ಎಸ್‌ಎಸ್ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದ ನೇತೃತ್ವ ವಹಿಸಿದ್ದರು. 

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ