ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

Suvarna News   | Asianet News
Published : Feb 10, 2020, 12:00 PM IST

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

 

ಬೆಂಗಳೂರು (ಫೆ. 10): ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ಆರ್‌ಎಸ್‌ಎಸ್ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದ ನೇತೃತ್ವ ವಹಿಸಿದ್ದರು. 

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?