ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

Suvarna News   | Asianet News
Published : Feb 10, 2020, 12:00 PM IST

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

 

ಬೆಂಗಳೂರು (ಫೆ. 10): ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ಆರ್‌ಎಸ್‌ಎಸ್ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದ ನೇತೃತ್ವ ವಹಿಸಿದ್ದರು. 

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!