ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

Suvarna News   | Asianet News
Published : Feb 10, 2020, 12:00 PM IST

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

 

ಬೆಂಗಳೂರು (ಫೆ. 10): ರೇಷ್ಮೆ ನಗರಿ ರಾಮನಗರದಲ್ಲಿ ಬೃಹತ್ ಆರ್‌ಎಸ್‌ಎಸ್ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದ ನೇತೃತ್ವ ವಹಿಸಿದ್ದರು. 

ರಾಮನಗರದಲ್ಲಿ ಈ ಹಿಂದೆ ಸಾಕಷ್ಟು ಪಥಸಂಚಲನ ನಡೆದರೂ ಈ ಬಾರಿಯ ಪಥಸಂಚಲನ ರಾಜಕೀಯವಾಗಿ ಹೆಚ್ಚು ಸಂಚಲನ ಮೂಡಿಸಿದೆ.  ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುaವ ರಾಮನಗರದಲ್ಲಿ ಕಲ್ಲಡ್ಕ ಭಟ್ರು ಲಗ್ಗೆ ಇಟ್ಟಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?