ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

Published : May 20, 2024, 09:44 AM IST

ಅಳಿಯಲಿದೆಯಂತೆ ದೊಡ್ಡ-ದೊಡ್ಡ ಮಹಾನ್‌ರ ಯೋಗ..!
ಗೋಡೆಗೆ ಇದ್ದವರು ರೋಡಿಗೆ ಬರೋ ಟೈಂ ಬಂದಿದೆಯಂತೆ.!
ರಾಜಕೀಯ ಕಾರ್ಣಿಕ ಕೇಳಿದ ರಾಜಕಾರಣಿಗಳೆಲ್ಲ ಗಡಗಡ..!

ಈ ಬಾರಿ ಲೋಕಸಭಾ ಚುನಾವಣೆ(Lok Sabha elections 2024) ಜನರಲ್ಲಿ ಇನ್ನಿಲ್ಲದ ಕುತೂಹಲ ಕೆರಳಿಸಿದೆ. ಈ ಬಾರಿ ಗೆಲುವು ಯಾರದ್ದು ಎನ್ನುವ ವಿಚಾರ ಜನರ ತಲೆ ಚಿಟ್‌ಹಿಡಿಸಿದೆ. ಒಂದೆಡೆ ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದ್ರೆ, ಮತ್ತೊಂದೆಡೆ ಜನರು ಫಲಿತಾಂಶ(Result) ಏನಾಗಿರಲಿದೆ ಅನ್ನೋದನ್ನ ತಿಳಿದುಕೊಳ್ಳೊಕೆ ಸಮೀಕ್ಷೆಗಳ ಮೊರೆ ಹೋಗ್ತಿದ್ದಾರೆ. ಇದರ ಜೊತೆಗೆ ಕೆಲ ಧಾರ್ಮಿಕ ಕ್ಷೇತ್ರಗಳಲ್ಲಿ ನುಡಿದ ಭವಿಷ್ಯಗಳು(Prediction) ರಾಷ್ಟ್ರ ರಾಜಕಾರಣದಲ್ಲಿ ಅಧಿಕಾರಿ ಚುಕ್ಕಾಣೆ ಯಾರಿಗೆ ಅನ್ನೋದನ್ನ ಗೂಢಾರ್ಥಗಳ ಮೂಲಕ ಹೇಳಿವೆ. ಇನ್ನೇನು ಬರೋ ಜೂನ್‌4 ರಂದು ಎಲೆಕ್ಷನ್‌ ರಿಜಲ್ಟ್‌ ಅನೌನ್ಸ್ ಆಗೇ ಬಿಡುತ್ತೆ. ದಿನ ಕಳೆದಂತೆ ಚುನಾವಣೆ ರಿಜಲ್ಟ್‌ ಕುರಿತು ಜನರಲ್ಲಿ ಕುತೂಹಲ ಹೆಚ್ಚಾಗ್ತಿದೆ. ಕೆಲವರು ಮತ್ತೆ ಮೋದಿ ಪ್ರಧಾನಿ(Narendra Modi) ಗದ್ದುಗೆ ಏರ್ತಾರೆ. ಇಸ್ ಬಾರ್‌ ಚಾರ್‌ಸೋ ಪಾರ್ ಫಿಕ್ಸ್ ಅನ್ತಿದ್ದಾರೆ. ಇನ್ನು ಕೆಲವರು ಇಂಡಿಯಾ ಅಲೈನ್ಸ್‌ನತ್ತ ಬೊಟ್ಟು ಮಾಡುವ ಮೂಲಕ ಬದಲಾವಣೆ ಪಕ್ಕಾ ಎನ್ತಿದ್ದಾರೆ. ಮತ್ತೆ ಕೆಲವರು ಕಾಂಗ್ರೆಸ್‌ನ(Congress) ರಾಹುಲ್‌ಪ್ರಧಾನಿಯಾಗುವ ಕನಸು ಬಿಚ್ಚಿಡ್ತಿದ್ದಾರೆ. ಈ ಬಾರಿ ಎಲೆಕ್ಷನ್‌ನ ರಿಜಲ್ಟ್‌ಮುಂಚಿತವಾಗಿಯೇ ಹೇಳೋದು ಅಂದ್ರೆ ಅದು ಸಾಧ್ಯವಾಗದ ಮಾತು. 

ಇದನ್ನೂ ವೀಕ್ಷಿಸಿ:  ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more