ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

Published : May 20, 2024, 09:44 AM IST

ಅಳಿಯಲಿದೆಯಂತೆ ದೊಡ್ಡ-ದೊಡ್ಡ ಮಹಾನ್‌ರ ಯೋಗ..!
ಗೋಡೆಗೆ ಇದ್ದವರು ರೋಡಿಗೆ ಬರೋ ಟೈಂ ಬಂದಿದೆಯಂತೆ.!
ರಾಜಕೀಯ ಕಾರ್ಣಿಕ ಕೇಳಿದ ರಾಜಕಾರಣಿಗಳೆಲ್ಲ ಗಡಗಡ..!

ಈ ಬಾರಿ ಲೋಕಸಭಾ ಚುನಾವಣೆ(Lok Sabha elections 2024) ಜನರಲ್ಲಿ ಇನ್ನಿಲ್ಲದ ಕುತೂಹಲ ಕೆರಳಿಸಿದೆ. ಈ ಬಾರಿ ಗೆಲುವು ಯಾರದ್ದು ಎನ್ನುವ ವಿಚಾರ ಜನರ ತಲೆ ಚಿಟ್‌ಹಿಡಿಸಿದೆ. ಒಂದೆಡೆ ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದ್ರೆ, ಮತ್ತೊಂದೆಡೆ ಜನರು ಫಲಿತಾಂಶ(Result) ಏನಾಗಿರಲಿದೆ ಅನ್ನೋದನ್ನ ತಿಳಿದುಕೊಳ್ಳೊಕೆ ಸಮೀಕ್ಷೆಗಳ ಮೊರೆ ಹೋಗ್ತಿದ್ದಾರೆ. ಇದರ ಜೊತೆಗೆ ಕೆಲ ಧಾರ್ಮಿಕ ಕ್ಷೇತ್ರಗಳಲ್ಲಿ ನುಡಿದ ಭವಿಷ್ಯಗಳು(Prediction) ರಾಷ್ಟ್ರ ರಾಜಕಾರಣದಲ್ಲಿ ಅಧಿಕಾರಿ ಚುಕ್ಕಾಣೆ ಯಾರಿಗೆ ಅನ್ನೋದನ್ನ ಗೂಢಾರ್ಥಗಳ ಮೂಲಕ ಹೇಳಿವೆ. ಇನ್ನೇನು ಬರೋ ಜೂನ್‌4 ರಂದು ಎಲೆಕ್ಷನ್‌ ರಿಜಲ್ಟ್‌ ಅನೌನ್ಸ್ ಆಗೇ ಬಿಡುತ್ತೆ. ದಿನ ಕಳೆದಂತೆ ಚುನಾವಣೆ ರಿಜಲ್ಟ್‌ ಕುರಿತು ಜನರಲ್ಲಿ ಕುತೂಹಲ ಹೆಚ್ಚಾಗ್ತಿದೆ. ಕೆಲವರು ಮತ್ತೆ ಮೋದಿ ಪ್ರಧಾನಿ(Narendra Modi) ಗದ್ದುಗೆ ಏರ್ತಾರೆ. ಇಸ್ ಬಾರ್‌ ಚಾರ್‌ಸೋ ಪಾರ್ ಫಿಕ್ಸ್ ಅನ್ತಿದ್ದಾರೆ. ಇನ್ನು ಕೆಲವರು ಇಂಡಿಯಾ ಅಲೈನ್ಸ್‌ನತ್ತ ಬೊಟ್ಟು ಮಾಡುವ ಮೂಲಕ ಬದಲಾವಣೆ ಪಕ್ಕಾ ಎನ್ತಿದ್ದಾರೆ. ಮತ್ತೆ ಕೆಲವರು ಕಾಂಗ್ರೆಸ್‌ನ(Congress) ರಾಹುಲ್‌ಪ್ರಧಾನಿಯಾಗುವ ಕನಸು ಬಿಚ್ಚಿಡ್ತಿದ್ದಾರೆ. ಈ ಬಾರಿ ಎಲೆಕ್ಷನ್‌ನ ರಿಜಲ್ಟ್‌ಮುಂಚಿತವಾಗಿಯೇ ಹೇಳೋದು ಅಂದ್ರೆ ಅದು ಸಾಧ್ಯವಾಗದ ಮಾತು. 

ಇದನ್ನೂ ವೀಕ್ಷಿಸಿ:  ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more