ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

Published : May 20, 2024, 09:44 AM IST

ಅಳಿಯಲಿದೆಯಂತೆ ದೊಡ್ಡ-ದೊಡ್ಡ ಮಹಾನ್‌ರ ಯೋಗ..!
ಗೋಡೆಗೆ ಇದ್ದವರು ರೋಡಿಗೆ ಬರೋ ಟೈಂ ಬಂದಿದೆಯಂತೆ.!
ರಾಜಕೀಯ ಕಾರ್ಣಿಕ ಕೇಳಿದ ರಾಜಕಾರಣಿಗಳೆಲ್ಲ ಗಡಗಡ..!

ಈ ಬಾರಿ ಲೋಕಸಭಾ ಚುನಾವಣೆ(Lok Sabha elections 2024) ಜನರಲ್ಲಿ ಇನ್ನಿಲ್ಲದ ಕುತೂಹಲ ಕೆರಳಿಸಿದೆ. ಈ ಬಾರಿ ಗೆಲುವು ಯಾರದ್ದು ಎನ್ನುವ ವಿಚಾರ ಜನರ ತಲೆ ಚಿಟ್‌ಹಿಡಿಸಿದೆ. ಒಂದೆಡೆ ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದ್ರೆ, ಮತ್ತೊಂದೆಡೆ ಜನರು ಫಲಿತಾಂಶ(Result) ಏನಾಗಿರಲಿದೆ ಅನ್ನೋದನ್ನ ತಿಳಿದುಕೊಳ್ಳೊಕೆ ಸಮೀಕ್ಷೆಗಳ ಮೊರೆ ಹೋಗ್ತಿದ್ದಾರೆ. ಇದರ ಜೊತೆಗೆ ಕೆಲ ಧಾರ್ಮಿಕ ಕ್ಷೇತ್ರಗಳಲ್ಲಿ ನುಡಿದ ಭವಿಷ್ಯಗಳು(Prediction) ರಾಷ್ಟ್ರ ರಾಜಕಾರಣದಲ್ಲಿ ಅಧಿಕಾರಿ ಚುಕ್ಕಾಣೆ ಯಾರಿಗೆ ಅನ್ನೋದನ್ನ ಗೂಢಾರ್ಥಗಳ ಮೂಲಕ ಹೇಳಿವೆ. ಇನ್ನೇನು ಬರೋ ಜೂನ್‌4 ರಂದು ಎಲೆಕ್ಷನ್‌ ರಿಜಲ್ಟ್‌ ಅನೌನ್ಸ್ ಆಗೇ ಬಿಡುತ್ತೆ. ದಿನ ಕಳೆದಂತೆ ಚುನಾವಣೆ ರಿಜಲ್ಟ್‌ ಕುರಿತು ಜನರಲ್ಲಿ ಕುತೂಹಲ ಹೆಚ್ಚಾಗ್ತಿದೆ. ಕೆಲವರು ಮತ್ತೆ ಮೋದಿ ಪ್ರಧಾನಿ(Narendra Modi) ಗದ್ದುಗೆ ಏರ್ತಾರೆ. ಇಸ್ ಬಾರ್‌ ಚಾರ್‌ಸೋ ಪಾರ್ ಫಿಕ್ಸ್ ಅನ್ತಿದ್ದಾರೆ. ಇನ್ನು ಕೆಲವರು ಇಂಡಿಯಾ ಅಲೈನ್ಸ್‌ನತ್ತ ಬೊಟ್ಟು ಮಾಡುವ ಮೂಲಕ ಬದಲಾವಣೆ ಪಕ್ಕಾ ಎನ್ತಿದ್ದಾರೆ. ಮತ್ತೆ ಕೆಲವರು ಕಾಂಗ್ರೆಸ್‌ನ(Congress) ರಾಹುಲ್‌ಪ್ರಧಾನಿಯಾಗುವ ಕನಸು ಬಿಚ್ಚಿಡ್ತಿದ್ದಾರೆ. ಈ ಬಾರಿ ಎಲೆಕ್ಷನ್‌ನ ರಿಜಲ್ಟ್‌ಮುಂಚಿತವಾಗಿಯೇ ಹೇಳೋದು ಅಂದ್ರೆ ಅದು ಸಾಧ್ಯವಾಗದ ಮಾತು. 

ಇದನ್ನೂ ವೀಕ್ಷಿಸಿ:  ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more