ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

Published : May 20, 2024, 09:44 AM IST

ಅಳಿಯಲಿದೆಯಂತೆ ದೊಡ್ಡ-ದೊಡ್ಡ ಮಹಾನ್‌ರ ಯೋಗ..!
ಗೋಡೆಗೆ ಇದ್ದವರು ರೋಡಿಗೆ ಬರೋ ಟೈಂ ಬಂದಿದೆಯಂತೆ.!
ರಾಜಕೀಯ ಕಾರ್ಣಿಕ ಕೇಳಿದ ರಾಜಕಾರಣಿಗಳೆಲ್ಲ ಗಡಗಡ..!

ಈ ಬಾರಿ ಲೋಕಸಭಾ ಚುನಾವಣೆ(Lok Sabha elections 2024) ಜನರಲ್ಲಿ ಇನ್ನಿಲ್ಲದ ಕುತೂಹಲ ಕೆರಳಿಸಿದೆ. ಈ ಬಾರಿ ಗೆಲುವು ಯಾರದ್ದು ಎನ್ನುವ ವಿಚಾರ ಜನರ ತಲೆ ಚಿಟ್‌ಹಿಡಿಸಿದೆ. ಒಂದೆಡೆ ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದ್ರೆ, ಮತ್ತೊಂದೆಡೆ ಜನರು ಫಲಿತಾಂಶ(Result) ಏನಾಗಿರಲಿದೆ ಅನ್ನೋದನ್ನ ತಿಳಿದುಕೊಳ್ಳೊಕೆ ಸಮೀಕ್ಷೆಗಳ ಮೊರೆ ಹೋಗ್ತಿದ್ದಾರೆ. ಇದರ ಜೊತೆಗೆ ಕೆಲ ಧಾರ್ಮಿಕ ಕ್ಷೇತ್ರಗಳಲ್ಲಿ ನುಡಿದ ಭವಿಷ್ಯಗಳು(Prediction) ರಾಷ್ಟ್ರ ರಾಜಕಾರಣದಲ್ಲಿ ಅಧಿಕಾರಿ ಚುಕ್ಕಾಣೆ ಯಾರಿಗೆ ಅನ್ನೋದನ್ನ ಗೂಢಾರ್ಥಗಳ ಮೂಲಕ ಹೇಳಿವೆ. ಇನ್ನೇನು ಬರೋ ಜೂನ್‌4 ರಂದು ಎಲೆಕ್ಷನ್‌ ರಿಜಲ್ಟ್‌ ಅನೌನ್ಸ್ ಆಗೇ ಬಿಡುತ್ತೆ. ದಿನ ಕಳೆದಂತೆ ಚುನಾವಣೆ ರಿಜಲ್ಟ್‌ ಕುರಿತು ಜನರಲ್ಲಿ ಕುತೂಹಲ ಹೆಚ್ಚಾಗ್ತಿದೆ. ಕೆಲವರು ಮತ್ತೆ ಮೋದಿ ಪ್ರಧಾನಿ(Narendra Modi) ಗದ್ದುಗೆ ಏರ್ತಾರೆ. ಇಸ್ ಬಾರ್‌ ಚಾರ್‌ಸೋ ಪಾರ್ ಫಿಕ್ಸ್ ಅನ್ತಿದ್ದಾರೆ. ಇನ್ನು ಕೆಲವರು ಇಂಡಿಯಾ ಅಲೈನ್ಸ್‌ನತ್ತ ಬೊಟ್ಟು ಮಾಡುವ ಮೂಲಕ ಬದಲಾವಣೆ ಪಕ್ಕಾ ಎನ್ತಿದ್ದಾರೆ. ಮತ್ತೆ ಕೆಲವರು ಕಾಂಗ್ರೆಸ್‌ನ(Congress) ರಾಹುಲ್‌ಪ್ರಧಾನಿಯಾಗುವ ಕನಸು ಬಿಚ್ಚಿಡ್ತಿದ್ದಾರೆ. ಈ ಬಾರಿ ಎಲೆಕ್ಷನ್‌ನ ರಿಜಲ್ಟ್‌ಮುಂಚಿತವಾಗಿಯೇ ಹೇಳೋದು ಅಂದ್ರೆ ಅದು ಸಾಧ್ಯವಾಗದ ಮಾತು. 

ಇದನ್ನೂ ವೀಕ್ಷಿಸಿ:  ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more