Third Front: ಚುನಾವಣೆಗೂ ಮುನ್ನವೇ ಮಹಾಮೈತ್ರಿ: ಕನ್ನಡಪರ ಸಂಘಟನೆಗಳ ಜತೆ HDK ಸಂವಾದ

Third Front: ಚುನಾವಣೆಗೂ ಮುನ್ನವೇ ಮಹಾಮೈತ್ರಿ: ಕನ್ನಡಪರ ಸಂಘಟನೆಗಳ ಜತೆ HDK ಸಂವಾದ

Suvarna News   | Asianet News
Published : Feb 09, 2022, 10:48 AM IST

*  ರಾಷ್ಟ್ರೀಯ ಪಕ್ಷಗಳಿಂದ ನೆಲ, ಜಲ, ಇತ್ಯಾದಿ ವಿಚಾರದಲ್ಲಿ ಕಡುನಾಡಿಗೆ ಅನ್ಯಾಯ?
*  ಕನ್ನಡ ಸಂಘಟನೆಗಳು ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸೂಚಿಸುವ ಸಾಧ್ಯತೆ
*  ಜೆಡಿಎಸ್‌ ಜತೆಗೂಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆ

ಬೆಂಗಳೂರು(ಫೆ.09): 2023 ರ ಸಾರ್ವತ್ರಿಕ ಚುನಾವಣೆಗೆ ಕರುನಾಡು ಸಜ್ಜಾಗುತ್ತಿದೆ. ಚುನಾವಣೆಗೂ ಮುನ್ನವೇ ಮತ್ತೊಂದು ಮಹಾಮೈತ್ರಿಗೆ ಸಿದ್ಧತೆ ನಡೆದಿದೆ. ಕನ್ನಡ ಸಂಘಗಳ ಜೊತೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಿದೆಯಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ರಾಷ್ಟ್ರೀಯ ಪಕ್ಷಗಳಿಂದ ನೆಲ, ಜಲ, ಇತ್ಯಾದಿ ವಿಚಾರದಲ್ಲಿ ಕಡುನಾಡಿಗೆ ಅನ್ಯಾಯವಾಗಿದೆಯಾ?, ಹೀಗಾಗಿ ಕನ್ನಡ ಸಂಘಟನೆಗಳು ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಈ ಸಂಬಂಧ ಕನ್ನಡಪರ ಸಂಘಟನೆಗಳ ಜೊತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಇಂದು(ಬುಧವಾರ) ಸಂವಾದ ನಡೆಸಲಿದ್ದಾರೆ. ಜೆಡಿಎಸ್‌ ಜತೆಗೂಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚೆಯಾಗಲಿದೆ.  

Hijab Row ಹಿಜಾಬ್‌-ಕೇಸರಿ ವಿವಾದ, ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬೊಮ್ಮಾಯಿ 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more