Third Front: ಚುನಾವಣೆಗೂ ಮುನ್ನವೇ ಮಹಾಮೈತ್ರಿ: ಕನ್ನಡಪರ ಸಂಘಟನೆಗಳ ಜತೆ HDK ಸಂವಾದ

Third Front: ಚುನಾವಣೆಗೂ ಮುನ್ನವೇ ಮಹಾಮೈತ್ರಿ: ಕನ್ನಡಪರ ಸಂಘಟನೆಗಳ ಜತೆ HDK ಸಂವಾದ

Published : Feb 09, 2022, 10:48 AM IST

*  ರಾಷ್ಟ್ರೀಯ ಪಕ್ಷಗಳಿಂದ ನೆಲ, ಜಲ, ಇತ್ಯಾದಿ ವಿಚಾರದಲ್ಲಿ ಕಡುನಾಡಿಗೆ ಅನ್ಯಾಯ?
*  ಕನ್ನಡ ಸಂಘಟನೆಗಳು ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸೂಚಿಸುವ ಸಾಧ್ಯತೆ
*  ಜೆಡಿಎಸ್‌ ಜತೆಗೂಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆ

ಬೆಂಗಳೂರು(ಫೆ.09): 2023 ರ ಸಾರ್ವತ್ರಿಕ ಚುನಾವಣೆಗೆ ಕರುನಾಡು ಸಜ್ಜಾಗುತ್ತಿದೆ. ಚುನಾವಣೆಗೂ ಮುನ್ನವೇ ಮತ್ತೊಂದು ಮಹಾಮೈತ್ರಿಗೆ ಸಿದ್ಧತೆ ನಡೆದಿದೆ. ಕನ್ನಡ ಸಂಘಗಳ ಜೊತೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಿದೆಯಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ರಾಷ್ಟ್ರೀಯ ಪಕ್ಷಗಳಿಂದ ನೆಲ, ಜಲ, ಇತ್ಯಾದಿ ವಿಚಾರದಲ್ಲಿ ಕಡುನಾಡಿಗೆ ಅನ್ಯಾಯವಾಗಿದೆಯಾ?, ಹೀಗಾಗಿ ಕನ್ನಡ ಸಂಘಟನೆಗಳು ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಈ ಸಂಬಂಧ ಕನ್ನಡಪರ ಸಂಘಟನೆಗಳ ಜೊತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಇಂದು(ಬುಧವಾರ) ಸಂವಾದ ನಡೆಸಲಿದ್ದಾರೆ. ಜೆಡಿಎಸ್‌ ಜತೆಗೂಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚೆಯಾಗಲಿದೆ.  

Hijab Row ಹಿಜಾಬ್‌-ಕೇಸರಿ ವಿವಾದ, ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬೊಮ್ಮಾಯಿ 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more