Third Front: ಚುನಾವಣೆಗೂ ಮುನ್ನವೇ ಮಹಾಮೈತ್ರಿ: ಕನ್ನಡಪರ ಸಂಘಟನೆಗಳ ಜತೆ HDK ಸಂವಾದ

Third Front: ಚುನಾವಣೆಗೂ ಮುನ್ನವೇ ಮಹಾಮೈತ್ರಿ: ಕನ್ನಡಪರ ಸಂಘಟನೆಗಳ ಜತೆ HDK ಸಂವಾದ

Suvarna News   | Asianet News
Published : Feb 09, 2022, 10:48 AM IST

*  ರಾಷ್ಟ್ರೀಯ ಪಕ್ಷಗಳಿಂದ ನೆಲ, ಜಲ, ಇತ್ಯಾದಿ ವಿಚಾರದಲ್ಲಿ ಕಡುನಾಡಿಗೆ ಅನ್ಯಾಯ?
*  ಕನ್ನಡ ಸಂಘಟನೆಗಳು ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸೂಚಿಸುವ ಸಾಧ್ಯತೆ
*  ಜೆಡಿಎಸ್‌ ಜತೆಗೂಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆ

ಬೆಂಗಳೂರು(ಫೆ.09): 2023 ರ ಸಾರ್ವತ್ರಿಕ ಚುನಾವಣೆಗೆ ಕರುನಾಡು ಸಜ್ಜಾಗುತ್ತಿದೆ. ಚುನಾವಣೆಗೂ ಮುನ್ನವೇ ಮತ್ತೊಂದು ಮಹಾಮೈತ್ರಿಗೆ ಸಿದ್ಧತೆ ನಡೆದಿದೆ. ಕನ್ನಡ ಸಂಘಗಳ ಜೊತೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಿದೆಯಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ರಾಷ್ಟ್ರೀಯ ಪಕ್ಷಗಳಿಂದ ನೆಲ, ಜಲ, ಇತ್ಯಾದಿ ವಿಚಾರದಲ್ಲಿ ಕಡುನಾಡಿಗೆ ಅನ್ಯಾಯವಾಗಿದೆಯಾ?, ಹೀಗಾಗಿ ಕನ್ನಡ ಸಂಘಟನೆಗಳು ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಈ ಸಂಬಂಧ ಕನ್ನಡಪರ ಸಂಘಟನೆಗಳ ಜೊತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಇಂದು(ಬುಧವಾರ) ಸಂವಾದ ನಡೆಸಲಿದ್ದಾರೆ. ಜೆಡಿಎಸ್‌ ಜತೆಗೂಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚೆಯಾಗಲಿದೆ.  

Hijab Row ಹಿಜಾಬ್‌-ಕೇಸರಿ ವಿವಾದ, ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬೊಮ್ಮಾಯಿ 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more