ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

Published : Jun 05, 2024, 03:40 PM IST

ಹೈಕಮಾಂಡ್ ನಾಯಕರ ತೀರ್ಮಾನ ಮತ್ತು ಟಿಕೆಟ್ ಬದಲಾವಣೆ ಬಗ್ಗೆ ವಿಶ್ಲೇಷಣೆಗೆ ಹೋಗಲ್ಲ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ ಹೇಳಿದ್ದಾರೆ.  

ಕೊಪ್ಪಳ: ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ. ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ. ಎಲ್ಲವನ್ನೂ ಹೈಕಮಾಂಡ್‌ಗೆ ಬಿಡ್ತಾಯಿದ್ದಾರೆ. ನನಗೆ ಟಿಕೆಟ್ ಬದಲಾವಣೆ ಮಾಡಿದವರಿಗೆ ಇದು ಅರ್ಥವಾಗಿದೆ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ(Karadi Sanganna) ಹೇಳಿದ್ದಾರೆ. ಕೊಪ್ಪಳದಲ್ಲಿ(Koppal) ಬಿಜೆಪಿ(BJP) ಸೋಲಿನಿಂದ ಅವರಿಗೆ ಏನು ಅರ್ಥವಾಗಬೇಕು ಅದು ಅರ್ಥವಾಗಿದೆ. ಮತದಾರರ ತೀರ್ಪಿಗೆ ತಲೆಬಾಗಲೇಬೇಕು. ಹೈಕಮಾಂಡ್ ನಾಯಕರ ತೀರ್ಮಾನ ಮತ್ತು ಟಿಕೆಟ್(Ticket) ಬದಲಾವಣೆ ಬಗ್ಗೆ ವಿಶ್ಲೇಷಣೆಗೆ ಹೋಗಲ್ಲ. ಮೊದಲಿನಂತೆ ಮೋದಿ ಅವರು ಈ ಬಾರಿ ಅಧಿಕಾರ ನಡೆಸಲು ಆಗಲ್ಲ. ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡುರನ್ನು ಕಟ್ಟಿಕೊಂಡೇ ಹೋಗಬೇಕು. ಸಾರ್ವಭೌಮತ್ವ ಅಧಿಕಾರ ನಡೆಸಲು ಆಗಲ್ಲ. ಏನು ಮಾಡಿದ್ರು ನಡೆಯುತ್ತೆ ಅನ್ನೋದು ಈ ಬಾರಿ ನಡೆಯಲ್ಲ. ರಾಜ್ಯದಲ್ಲಿ ಮತದಾರರ ತೀರ್ಪಿನ ಮೇಲೆ ಫಲಿತಾಂಶವಿದೆ. ನಾನು ಯಾವುದೇ ಸ್ಥಾನದ ಬೇಡಿಕೆ ಇಟ್ಟು ಕಾಂಗ್ರೆಸ್ ಸೇರಿಲ್ಲ. ಆದ್ರೆ ಸ್ಥಾನಮಾನ ನೀಡೋದು ಹೈಕಮಾಂಡ್ ನಾಯಕರಿಗೆ ಬಿಟ್ಟದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ನನ್ನು ಕರಡಿ ಸಂಗಣ್ಣ ಸೇರಿದ್ದರು. 

ಇದನ್ನೂ ವೀಕ್ಷಿಸಿ:  ಜೂ. 8ಕ್ಕೆ ಮೋದಿ ಪ್ರಮಾಣವಚನ ? ಎನ್‌ಡಿಎಗೆ ನಮ್ಮ ಬೆಂಬಲ ಎಂದ ಚಿರಾಗ್ ಪಾಸ್ವಾನ್

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more