ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

Published : Jun 05, 2024, 03:40 PM IST

ಹೈಕಮಾಂಡ್ ನಾಯಕರ ತೀರ್ಮಾನ ಮತ್ತು ಟಿಕೆಟ್ ಬದಲಾವಣೆ ಬಗ್ಗೆ ವಿಶ್ಲೇಷಣೆಗೆ ಹೋಗಲ್ಲ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ ಹೇಳಿದ್ದಾರೆ.  

ಕೊಪ್ಪಳ: ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ. ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ. ಎಲ್ಲವನ್ನೂ ಹೈಕಮಾಂಡ್‌ಗೆ ಬಿಡ್ತಾಯಿದ್ದಾರೆ. ನನಗೆ ಟಿಕೆಟ್ ಬದಲಾವಣೆ ಮಾಡಿದವರಿಗೆ ಇದು ಅರ್ಥವಾಗಿದೆ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ(Karadi Sanganna) ಹೇಳಿದ್ದಾರೆ. ಕೊಪ್ಪಳದಲ್ಲಿ(Koppal) ಬಿಜೆಪಿ(BJP) ಸೋಲಿನಿಂದ ಅವರಿಗೆ ಏನು ಅರ್ಥವಾಗಬೇಕು ಅದು ಅರ್ಥವಾಗಿದೆ. ಮತದಾರರ ತೀರ್ಪಿಗೆ ತಲೆಬಾಗಲೇಬೇಕು. ಹೈಕಮಾಂಡ್ ನಾಯಕರ ತೀರ್ಮಾನ ಮತ್ತು ಟಿಕೆಟ್(Ticket) ಬದಲಾವಣೆ ಬಗ್ಗೆ ವಿಶ್ಲೇಷಣೆಗೆ ಹೋಗಲ್ಲ. ಮೊದಲಿನಂತೆ ಮೋದಿ ಅವರು ಈ ಬಾರಿ ಅಧಿಕಾರ ನಡೆಸಲು ಆಗಲ್ಲ. ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡುರನ್ನು ಕಟ್ಟಿಕೊಂಡೇ ಹೋಗಬೇಕು. ಸಾರ್ವಭೌಮತ್ವ ಅಧಿಕಾರ ನಡೆಸಲು ಆಗಲ್ಲ. ಏನು ಮಾಡಿದ್ರು ನಡೆಯುತ್ತೆ ಅನ್ನೋದು ಈ ಬಾರಿ ನಡೆಯಲ್ಲ. ರಾಜ್ಯದಲ್ಲಿ ಮತದಾರರ ತೀರ್ಪಿನ ಮೇಲೆ ಫಲಿತಾಂಶವಿದೆ. ನಾನು ಯಾವುದೇ ಸ್ಥಾನದ ಬೇಡಿಕೆ ಇಟ್ಟು ಕಾಂಗ್ರೆಸ್ ಸೇರಿಲ್ಲ. ಆದ್ರೆ ಸ್ಥಾನಮಾನ ನೀಡೋದು ಹೈಕಮಾಂಡ್ ನಾಯಕರಿಗೆ ಬಿಟ್ಟದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ನನ್ನು ಕರಡಿ ಸಂಗಣ್ಣ ಸೇರಿದ್ದರು. 

ಇದನ್ನೂ ವೀಕ್ಷಿಸಿ:  ಜೂ. 8ಕ್ಕೆ ಮೋದಿ ಪ್ರಮಾಣವಚನ ? ಎನ್‌ಡಿಎಗೆ ನಮ್ಮ ಬೆಂಬಲ ಎಂದ ಚಿರಾಗ್ ಪಾಸ್ವಾನ್

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more