ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ, ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ: ಕರಡಿ ಸಂಗಣ್ಣ

Published : Jun 05, 2024, 03:40 PM IST

ಹೈಕಮಾಂಡ್ ನಾಯಕರ ತೀರ್ಮಾನ ಮತ್ತು ಟಿಕೆಟ್ ಬದಲಾವಣೆ ಬಗ್ಗೆ ವಿಶ್ಲೇಷಣೆಗೆ ಹೋಗಲ್ಲ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ ಹೇಳಿದ್ದಾರೆ.  

ಕೊಪ್ಪಳ: ಬಿಜೆಪಿಯಲ್ಲಿ ಗಟ್ಟಿ ನಿರ್ಧಾರದ ನಾಯಕರು ಇಲ್ಲ. ಸ್ಥಳೀಯವಾಗಿ ಗ್ರೌಂಡ್ ರಿಪೋರ್ಟ್‌ ತಗೊಳ್ತಾಯಿಲ್ಲ. ಎಲ್ಲವನ್ನೂ ಹೈಕಮಾಂಡ್‌ಗೆ ಬಿಡ್ತಾಯಿದ್ದಾರೆ. ನನಗೆ ಟಿಕೆಟ್ ಬದಲಾವಣೆ ಮಾಡಿದವರಿಗೆ ಇದು ಅರ್ಥವಾಗಿದೆ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ(Karadi Sanganna) ಹೇಳಿದ್ದಾರೆ. ಕೊಪ್ಪಳದಲ್ಲಿ(Koppal) ಬಿಜೆಪಿ(BJP) ಸೋಲಿನಿಂದ ಅವರಿಗೆ ಏನು ಅರ್ಥವಾಗಬೇಕು ಅದು ಅರ್ಥವಾಗಿದೆ. ಮತದಾರರ ತೀರ್ಪಿಗೆ ತಲೆಬಾಗಲೇಬೇಕು. ಹೈಕಮಾಂಡ್ ನಾಯಕರ ತೀರ್ಮಾನ ಮತ್ತು ಟಿಕೆಟ್(Ticket) ಬದಲಾವಣೆ ಬಗ್ಗೆ ವಿಶ್ಲೇಷಣೆಗೆ ಹೋಗಲ್ಲ. ಮೊದಲಿನಂತೆ ಮೋದಿ ಅವರು ಈ ಬಾರಿ ಅಧಿಕಾರ ನಡೆಸಲು ಆಗಲ್ಲ. ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡುರನ್ನು ಕಟ್ಟಿಕೊಂಡೇ ಹೋಗಬೇಕು. ಸಾರ್ವಭೌಮತ್ವ ಅಧಿಕಾರ ನಡೆಸಲು ಆಗಲ್ಲ. ಏನು ಮಾಡಿದ್ರು ನಡೆಯುತ್ತೆ ಅನ್ನೋದು ಈ ಬಾರಿ ನಡೆಯಲ್ಲ. ರಾಜ್ಯದಲ್ಲಿ ಮತದಾರರ ತೀರ್ಪಿನ ಮೇಲೆ ಫಲಿತಾಂಶವಿದೆ. ನಾನು ಯಾವುದೇ ಸ್ಥಾನದ ಬೇಡಿಕೆ ಇಟ್ಟು ಕಾಂಗ್ರೆಸ್ ಸೇರಿಲ್ಲ. ಆದ್ರೆ ಸ್ಥಾನಮಾನ ನೀಡೋದು ಹೈಕಮಾಂಡ್ ನಾಯಕರಿಗೆ ಬಿಟ್ಟದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ನನ್ನು ಕರಡಿ ಸಂಗಣ್ಣ ಸೇರಿದ್ದರು. 

ಇದನ್ನೂ ವೀಕ್ಷಿಸಿ:  ಜೂ. 8ಕ್ಕೆ ಮೋದಿ ಪ್ರಮಾಣವಚನ ? ಎನ್‌ಡಿಎಗೆ ನಮ್ಮ ಬೆಂಬಲ ಎಂದ ಚಿರಾಗ್ ಪಾಸ್ವಾನ್

44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
23:34ಕುರಿಕಾಯುತ್ತಿದ್ದ ಹುಡುಗ ಕರುನಾಡಿನ ಪಟ್ಟವೇರಿದ: ಅಸಹಾಯ ಶೂರ ಸಿದ್ದರಾಮಯ್ಯ.. ರೋಚಕ ಅಧ್ಯಾಯ!
Read more