ಟೂಲ್‌ಕಿಟ್‌ ಹಗರಣದಲ್ಲಿ ಅಶ್ವತ್ಥನಾರಾಯಣ ಭಾಗಿ ಆರೋಪ, ಲೋಕಾಯುಕ್ತಕ್ಕೆ ದೂರು

ಟೂಲ್‌ಕಿಟ್‌ ಹಗರಣದಲ್ಲಿ ಅಶ್ವತ್ಥನಾರಾಯಣ ಭಾಗಿ ಆರೋಪ, ಲೋಕಾಯುಕ್ತಕ್ಕೆ ದೂರು

Published : Aug 02, 2022, 06:58 PM IST

ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಪೂರೈಸುವ ಟೂಲ್ ಕಿಟ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಲೋಕಾಯುಕ್ತಗೆ ದೂರು ದಾಖಲಾಗಿದೆ.

ಬೆಂಗಳೂರು,(ಆಗಸ್ಟ್. 02): ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಪೂರೈಸುವ ಟೂಲ್ ಕಿಟ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಲೋಕಾಯುಕ್ತಗೆ ದೂರು ದಾಖಲಾಗಿದೆ.

ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್, ಬಂಧನ ಭೀತಿಯಿಂದ ಬಚಾವ್

ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಮಾಧ್ಯಮ ವಕ್ತಾರ ಕೆ. ಮಥಾಯಿ ನೇತೃತ್ವದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ದೂರು ದಾಖಲಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more