Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

Published : May 13, 2023, 12:59 PM IST

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. 

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವರೂಪ್   ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದು,ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ. ಭವಾನಿ ಅಕ್ಕಾರವರ ನೇತೃತ್ವದಲ್ಲಿ ಮತ್ತು ಅವರ ಆಶೀರ್ವಾದಿಂದ ಗೆದ್ದಿದ್ದೇನೆ. ಅವರು ನನ್ನ ಮೂರನೇ ಮಗ ಎಂದು ಪ್ರಚಾರ ಮಾಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು . ಹಾಘೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗೆ ಮತದಾರರು ಮತ್ತು ಕಾರ್ಯಕರ್ತರು ಕಾರಣ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾರರು ಮತವನ್ನು ಹಾಕಿ ಗೆಲ್ಲಿಸಿದ್ದಾರೆ. ನನ್ನ ಗೆಲುವನ್ನು ಮತದಾರಿಗೆ ಸಮರ್ಪಿಸುತ್ತೇನೆ ಎಂದು ಅಭಿಪ್ರಾಯ ಪಟ್ಟರು.    

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more