Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

Published : May 13, 2023, 12:59 PM IST

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. 

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವರೂಪ್   ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದು,ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ. ಭವಾನಿ ಅಕ್ಕಾರವರ ನೇತೃತ್ವದಲ್ಲಿ ಮತ್ತು ಅವರ ಆಶೀರ್ವಾದಿಂದ ಗೆದ್ದಿದ್ದೇನೆ. ಅವರು ನನ್ನ ಮೂರನೇ ಮಗ ಎಂದು ಪ್ರಚಾರ ಮಾಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು . ಹಾಘೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗೆ ಮತದಾರರು ಮತ್ತು ಕಾರ್ಯಕರ್ತರು ಕಾರಣ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾರರು ಮತವನ್ನು ಹಾಕಿ ಗೆಲ್ಲಿಸಿದ್ದಾರೆ. ನನ್ನ ಗೆಲುವನ್ನು ಮತದಾರಿಗೆ ಸಮರ್ಪಿಸುತ್ತೇನೆ ಎಂದು ಅಭಿಪ್ರಾಯ ಪಟ್ಟರು.    

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more