224 ರಣಕ್ಷೇತ್ರಗಳಲ್ಲಿ 11 ಸೆಂಟರ್ ಆಫ್ ಅಟ್ರಾಕ್ಷನ್..11ರ ರಹಸ್ಯದಲ್ಲಿ ಅಡಗಿರೋ ಗುಟ್ಟೇನು ಗೊತ್ತಾ..?

224 ರಣಕ್ಷೇತ್ರಗಳಲ್ಲಿ 11 ಸೆಂಟರ್ ಆಫ್ ಅಟ್ರಾಕ್ಷನ್..11ರ ರಹಸ್ಯದಲ್ಲಿ ಅಡಗಿರೋ ಗುಟ್ಟೇನು ಗೊತ್ತಾ..?

Published : May 09, 2023, 12:15 PM IST

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಮತದಾನಕ್ಕೆ  ಇನ್ನು ಒಂದು ದಿನ ಬಾಕಿ ಇದೆ.  224 ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 2,613ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ.  224 ಅಖಾಡಗಳಲ್ಲಿ ಎರಡೂವರೆ ಸಾವಿರಕ್ಕೂ ಅಭ್ಯರ್ಥಿಗಳ ಪೈಕಿ ಎದ್ದು ಕಾಣುತ್ತಿರುವುದು 11 ಅತಿರಥ ಮಹಾರಥಿಗಳು. 

ಕರುನಾಡು ರಣರೋಚಕ ಎಲೆಕ್ಷನ್‌ಗಳಿಗೆ ಸಾಕ್ಷಿಯಾಗುತ್ತಾ ಬಂದಿದೆ. ಕಾಂಗ್ರೆಸ್‌ನ ದಶಕಗಳ ದರ್ಬಾರ್ ನಂತರ ಜನತಾ ಪರಿವಾರದ ಆಡಳಿತ, ಸಮ್ಮಿಶ್ರ ಸರ್ಕಾರದ ಯುಗ, ನಂತರ ಬಿಜೆಪಿ ಅಬ್ಬರ.  ಹೀಗೆ ಮೂರೂ ಪಕ್ಷಗಳ ರಾಜ್ಯಭಾರಕ್ಕೆ ಕರ್ನಾಟಕ ಸಾಕ್ಷಿಯಾಗಿದೆ.ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ.   224 ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 2,613ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಕ್ಷ, ಕೆಆರ್'ಎಸ್, ರೈತಸಂಘ ಸೇರಿದಂತೆ ನಾನಾ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿವೆ. ಇನ್ನು ಪಕ್ಷವೇ ಇಲ್ಲದವರು ಪಕ್ಷೇತರರಾಗಿ ಕಣದಲ್ಲಿದ್ದಾರೆ. 224 ಅಖಾಡಗಳಲ್ಲಿ ಎರಡೂವರೆ ಸಾವಿರಕ್ಕೂ ಅಭ್ಯರ್ಥಿಗಳ ಪೈಕಿ ಎದ್ದು ಕಾಣುತ್ತಿರುವುದು 11 ಅತಿರಥ ಮಹಾರಥಿಗಳು. ಇಡೀ ರಾಜ್ಯದ ಕುತೂಹಲದ ಕಣ್ಣು ನೆಟ್ಟಿರೋದು ಆ 11 ಮಂದಿಯ ಮೇಲೆ.ಕರಾವಳಿಯಿಂದ ಕೋಲಾರದವರೆಗೆ.. ಬೆಂಗಳೂರಿಂದ ಬೆಳಗಾವಿವರೆಗೆ.. ಬೀದರ್"ನಿಂದ ಚಾಮರಾಜನಗರದವರೆಗೆ.. ಹೀಗೆ ರಾಜ್ಯದ 31 ಜಿಲ್ಲೆಗಳ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಚುನಾವಣೆ ನಡೀತಾ ಇದೆ. ಆ 224 ಕ್ಷೇತ್ರಗಳಲ್ಲಿ ಒಂದಷ್ಟು ಪ್ರತಿಷ್ಠೆಯ ಆಖಾಡಗಳು. ಆ ಒಂದಷ್ಟು ಪ್ರತಿಷ್ಠೆಯ ಅಖಾಡಗಳ ಅತಿರಥ ಮಹಾರಥಿಗಳನ್ನು ಪಟ್ಟಿ ಮಾಡುತ್ತಾ ಹೋದರೆ, ಎದ್ದು ಕಾಣೋದು ಆ 11 ಅಭ್ಯರ್ಥಿಗಳು. ಅಷ್ಟಕ್ಕೂ 11ರ ರಹಸ್ಯದಲ್ಲಿರುವ 11 ರಣಕಲಿಗಳು ಯಾರು ಗೊತ್ತಾ..? ಈ ವಿಡಿಯೋ ನೋಡಿ 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more