ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

Published : Jan 24, 2023, 04:17 PM ISTUpdated : Mar 03, 2023, 06:52 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಜಿದ್ದಾಜಿದ್ದಿನ ಕ್ಷೇತ್ರವಾದ ಕೋಲಾರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್‌ ಮಾಡಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಆದ ಮೇಲೆ, ಅಲ್ಲಿನ ರಾಜಕೀಯ ಚಿತ್ರಣವೇ ಬದಲಾಗಿದೆ. ಕೋಲಾರ ಅಹಿಂದ ಮತಗಳು ಹೆಚ್ಚು ಇರುವ ಕ್ಷೇತ್ರ. ಚುನಾವಣೆಯ ಬಗ್ಗೆ ಕೋಲಾರದ ಜನತೆ ನಟ ಪ್ರಥಮ್‌ ಜೊತೆ ಮಾತಾಡಿದ್ದಾರೆ. ಬಿಜೆಪಿ ಸರ್ಕಾರ ಏನು ಕೆಲಸವನ್ನು ಮಾಡಿಲ್ಲ, ಕಾಂಗ್ರೆಸ್‌ ಗೆಲ್ಲಬೇಕು. ಕಾಂಗ್ರೆಸ್‌ ಅಕ್ಕಿ ಕೊಟ್ಟಿತು, ಬಿಜೆಪಿ ಈಗ 4 ಕೆಜಿ ಮಾಡಿದೆ ಎಂದು ಅಲ್ಲಿಯ ಜನತೆ ಅಭಿಪ್ರಾಯ ಪಟ್ಟಿದ್ದಾರೆ. ಕಾಂಗ್ರೆಸ್‌ ಗೆಲ್ಲಬೇಕು ಎಂದಿದ್ದು, ಇಲ್ಲಿದೆ ಸಂಪೂರ್ಣ ಮಾಹಿತಿ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more