ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

Published : Jan 24, 2023, 04:17 PM ISTUpdated : Mar 03, 2023, 06:52 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಜಿದ್ದಾಜಿದ್ದಿನ ಕ್ಷೇತ್ರವಾದ ಕೋಲಾರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್‌ ಮಾಡಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಆದ ಮೇಲೆ, ಅಲ್ಲಿನ ರಾಜಕೀಯ ಚಿತ್ರಣವೇ ಬದಲಾಗಿದೆ. ಕೋಲಾರ ಅಹಿಂದ ಮತಗಳು ಹೆಚ್ಚು ಇರುವ ಕ್ಷೇತ್ರ. ಚುನಾವಣೆಯ ಬಗ್ಗೆ ಕೋಲಾರದ ಜನತೆ ನಟ ಪ್ರಥಮ್‌ ಜೊತೆ ಮಾತಾಡಿದ್ದಾರೆ. ಬಿಜೆಪಿ ಸರ್ಕಾರ ಏನು ಕೆಲಸವನ್ನು ಮಾಡಿಲ್ಲ, ಕಾಂಗ್ರೆಸ್‌ ಗೆಲ್ಲಬೇಕು. ಕಾಂಗ್ರೆಸ್‌ ಅಕ್ಕಿ ಕೊಟ್ಟಿತು, ಬಿಜೆಪಿ ಈಗ 4 ಕೆಜಿ ಮಾಡಿದೆ ಎಂದು ಅಲ್ಲಿಯ ಜನತೆ ಅಭಿಪ್ರಾಯ ಪಟ್ಟಿದ್ದಾರೆ. ಕಾಂಗ್ರೆಸ್‌ ಗೆಲ್ಲಬೇಕು ಎಂದಿದ್ದು, ಇಲ್ಲಿದೆ ಸಂಪೂರ್ಣ ಮಾಹಿತಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more