ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

Published : Jan 24, 2023, 04:17 PM ISTUpdated : Mar 03, 2023, 06:52 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಜಿದ್ದಾಜಿದ್ದಿನ ಕ್ಷೇತ್ರವಾದ ಕೋಲಾರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್‌ ಮಾಡಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಆದ ಮೇಲೆ, ಅಲ್ಲಿನ ರಾಜಕೀಯ ಚಿತ್ರಣವೇ ಬದಲಾಗಿದೆ. ಕೋಲಾರ ಅಹಿಂದ ಮತಗಳು ಹೆಚ್ಚು ಇರುವ ಕ್ಷೇತ್ರ. ಚುನಾವಣೆಯ ಬಗ್ಗೆ ಕೋಲಾರದ ಜನತೆ ನಟ ಪ್ರಥಮ್‌ ಜೊತೆ ಮಾತಾಡಿದ್ದಾರೆ. ಬಿಜೆಪಿ ಸರ್ಕಾರ ಏನು ಕೆಲಸವನ್ನು ಮಾಡಿಲ್ಲ, ಕಾಂಗ್ರೆಸ್‌ ಗೆಲ್ಲಬೇಕು. ಕಾಂಗ್ರೆಸ್‌ ಅಕ್ಕಿ ಕೊಟ್ಟಿತು, ಬಿಜೆಪಿ ಈಗ 4 ಕೆಜಿ ಮಾಡಿದೆ ಎಂದು ಅಲ್ಲಿಯ ಜನತೆ ಅಭಿಪ್ರಾಯ ಪಟ್ಟಿದ್ದಾರೆ. ಕಾಂಗ್ರೆಸ್‌ ಗೆಲ್ಲಬೇಕು ಎಂದಿದ್ದು, ಇಲ್ಲಿದೆ ಸಂಪೂರ್ಣ ಮಾಹಿತಿ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more