ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

Published : Jan 24, 2023, 04:17 PM ISTUpdated : Mar 03, 2023, 06:52 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಜಿದ್ದಾಜಿದ್ದಿನ ಕ್ಷೇತ್ರವಾದ ಕೋಲಾರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್‌ ಮಾಡಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಆದ ಮೇಲೆ, ಅಲ್ಲಿನ ರಾಜಕೀಯ ಚಿತ್ರಣವೇ ಬದಲಾಗಿದೆ. ಕೋಲಾರ ಅಹಿಂದ ಮತಗಳು ಹೆಚ್ಚು ಇರುವ ಕ್ಷೇತ್ರ. ಚುನಾವಣೆಯ ಬಗ್ಗೆ ಕೋಲಾರದ ಜನತೆ ನಟ ಪ್ರಥಮ್‌ ಜೊತೆ ಮಾತಾಡಿದ್ದಾರೆ. ಬಿಜೆಪಿ ಸರ್ಕಾರ ಏನು ಕೆಲಸವನ್ನು ಮಾಡಿಲ್ಲ, ಕಾಂಗ್ರೆಸ್‌ ಗೆಲ್ಲಬೇಕು. ಕಾಂಗ್ರೆಸ್‌ ಅಕ್ಕಿ ಕೊಟ್ಟಿತು, ಬಿಜೆಪಿ ಈಗ 4 ಕೆಜಿ ಮಾಡಿದೆ ಎಂದು ಅಲ್ಲಿಯ ಜನತೆ ಅಭಿಪ್ರಾಯ ಪಟ್ಟಿದ್ದಾರೆ. ಕಾಂಗ್ರೆಸ್‌ ಗೆಲ್ಲಬೇಕು ಎಂದಿದ್ದು, ಇಲ್ಲಿದೆ ಸಂಪೂರ್ಣ ಮಾಹಿತಿ.

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more