News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

Published : Apr 27, 2023, 11:48 PM IST

ಮೌತ್‌ ಕಾ ಸೌದ್‌ಗಾರ್‌, ಚಾಯ್‌ವಾಲಾ ಹೀಗೆ ಕಾಂಗ್ರೆಸ್‌ ಪಕ್ಷ ಮಾಡಿದ್ದ ಹಲವು ಟೀಕೆಗಳನ್ನು ಚುನಾವಣೆ ಗೆಲ್ಲಲು ವೇದಿಕೆಯನ್ನಾಗಿ ಮಾಡಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್‌ ಮತ್ತೊಮ್ಮೆ ಅಂಥದ್ದೇ ಟೀಕೆ ಮಾಡಿ ಸುದ್ದಿಯಾಗಿದೆ.
 

ಬೆಂಗಳೂರು (ಏ.27): ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಸರ್ಪ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಟೀಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗಂತ ಕಾಂಗ್ರೆಸ್‌ ಮೋದಿ ವಿರುದ್ಧ ಟೀಕೆ ಮಾಡಿದ್ದು ಇದೇ ಮೊದಲೇನಲ್ಲ..

ಈ ಹಿಂದೆಯೂ ಹಲವು ಬಾರಿ ಕಾಂಗ್ರೆಸ್‌ ಪಕ್ಷ ಮೋದಿ ವಿರುದ್ಧವಾಗಿ ಟೀಕೆಗಳನ್ನು ಮಾಡಿತ್ತು. ತೀರಾ ಇತ್ತೀಚೆಗೇ 'ಮೋದಿ ತೇರಾ ಖಬ್ರ ಖುದೇಂಗೆ' ಅಂದರೆ ಮೋದಿ ನಿನ್ನ ಸಮಾಧಿ ತೋಡುತ್ತೇವೆ ಎಂದು ಹೇಳಿದ್ದನ್ನೂ ಪ್ರಧಾನಿ ಚುನಾವಣೆಯ ಪ್ರಚಾರಕ್ಕೆ ಬಳಸಿಕೊಂಡಿದ್ದರು. ಈಗ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮೋದಿ ವಿಷಕಾರಿ ಹಾವು ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

ಇನ್ನೊಂದೆಡೆ ಇಂದು ಕರಾವಳಿ ಭಾಗದಲ್ಲಿ ರಾಹುಲ್‌ ಗಾಂಧಿ ಸಮಾವೇಶ ನಡೆಸಿದರು. ಇದೇ ವೇಳೆ ಮೀನುಗಾರರಿಗೆ ಮೂರು ಭರವಸೆಗಳನ್ನು ನೀಡಿದರು. ನಾಳೆಯೂ ಕೂಡ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more