News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

Published : Apr 27, 2023, 11:48 PM IST

ಮೌತ್‌ ಕಾ ಸೌದ್‌ಗಾರ್‌, ಚಾಯ್‌ವಾಲಾ ಹೀಗೆ ಕಾಂಗ್ರೆಸ್‌ ಪಕ್ಷ ಮಾಡಿದ್ದ ಹಲವು ಟೀಕೆಗಳನ್ನು ಚುನಾವಣೆ ಗೆಲ್ಲಲು ವೇದಿಕೆಯನ್ನಾಗಿ ಮಾಡಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್‌ ಮತ್ತೊಮ್ಮೆ ಅಂಥದ್ದೇ ಟೀಕೆ ಮಾಡಿ ಸುದ್ದಿಯಾಗಿದೆ.
 

ಬೆಂಗಳೂರು (ಏ.27): ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಸರ್ಪ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಟೀಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗಂತ ಕಾಂಗ್ರೆಸ್‌ ಮೋದಿ ವಿರುದ್ಧ ಟೀಕೆ ಮಾಡಿದ್ದು ಇದೇ ಮೊದಲೇನಲ್ಲ..

ಈ ಹಿಂದೆಯೂ ಹಲವು ಬಾರಿ ಕಾಂಗ್ರೆಸ್‌ ಪಕ್ಷ ಮೋದಿ ವಿರುದ್ಧವಾಗಿ ಟೀಕೆಗಳನ್ನು ಮಾಡಿತ್ತು. ತೀರಾ ಇತ್ತೀಚೆಗೇ 'ಮೋದಿ ತೇರಾ ಖಬ್ರ ಖುದೇಂಗೆ' ಅಂದರೆ ಮೋದಿ ನಿನ್ನ ಸಮಾಧಿ ತೋಡುತ್ತೇವೆ ಎಂದು ಹೇಳಿದ್ದನ್ನೂ ಪ್ರಧಾನಿ ಚುನಾವಣೆಯ ಪ್ರಚಾರಕ್ಕೆ ಬಳಸಿಕೊಂಡಿದ್ದರು. ಈಗ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮೋದಿ ವಿಷಕಾರಿ ಹಾವು ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

ಇನ್ನೊಂದೆಡೆ ಇಂದು ಕರಾವಳಿ ಭಾಗದಲ್ಲಿ ರಾಹುಲ್‌ ಗಾಂಧಿ ಸಮಾವೇಶ ನಡೆಸಿದರು. ಇದೇ ವೇಳೆ ಮೀನುಗಾರರಿಗೆ ಮೂರು ಭರವಸೆಗಳನ್ನು ನೀಡಿದರು. ನಾಳೆಯೂ ಕೂಡ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more