News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

Published : Apr 27, 2023, 11:48 PM IST

ಮೌತ್‌ ಕಾ ಸೌದ್‌ಗಾರ್‌, ಚಾಯ್‌ವಾಲಾ ಹೀಗೆ ಕಾಂಗ್ರೆಸ್‌ ಪಕ್ಷ ಮಾಡಿದ್ದ ಹಲವು ಟೀಕೆಗಳನ್ನು ಚುನಾವಣೆ ಗೆಲ್ಲಲು ವೇದಿಕೆಯನ್ನಾಗಿ ಮಾಡಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್‌ ಮತ್ತೊಮ್ಮೆ ಅಂಥದ್ದೇ ಟೀಕೆ ಮಾಡಿ ಸುದ್ದಿಯಾಗಿದೆ.
 

ಬೆಂಗಳೂರು (ಏ.27): ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಸರ್ಪ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಟೀಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗಂತ ಕಾಂಗ್ರೆಸ್‌ ಮೋದಿ ವಿರುದ್ಧ ಟೀಕೆ ಮಾಡಿದ್ದು ಇದೇ ಮೊದಲೇನಲ್ಲ..

ಈ ಹಿಂದೆಯೂ ಹಲವು ಬಾರಿ ಕಾಂಗ್ರೆಸ್‌ ಪಕ್ಷ ಮೋದಿ ವಿರುದ್ಧವಾಗಿ ಟೀಕೆಗಳನ್ನು ಮಾಡಿತ್ತು. ತೀರಾ ಇತ್ತೀಚೆಗೇ 'ಮೋದಿ ತೇರಾ ಖಬ್ರ ಖುದೇಂಗೆ' ಅಂದರೆ ಮೋದಿ ನಿನ್ನ ಸಮಾಧಿ ತೋಡುತ್ತೇವೆ ಎಂದು ಹೇಳಿದ್ದನ್ನೂ ಪ್ರಧಾನಿ ಚುನಾವಣೆಯ ಪ್ರಚಾರಕ್ಕೆ ಬಳಸಿಕೊಂಡಿದ್ದರು. ಈಗ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮೋದಿ ವಿಷಕಾರಿ ಹಾವು ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

ಇನ್ನೊಂದೆಡೆ ಇಂದು ಕರಾವಳಿ ಭಾಗದಲ್ಲಿ ರಾಹುಲ್‌ ಗಾಂಧಿ ಸಮಾವೇಶ ನಡೆಸಿದರು. ಇದೇ ವೇಳೆ ಮೀನುಗಾರರಿಗೆ ಮೂರು ಭರವಸೆಗಳನ್ನು ನೀಡಿದರು. ನಾಳೆಯೂ ಕೂಡ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more