News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

News Hour: ಕಾಂಗ್ರೆಸ್‌ ಕೊರಳಿಗೆ ಮೋದಿ 'ವಿಷಸರ್ಪ' ಕಟ್ಟಿದ ಮಲ್ಲಿಕಾರ್ಜುನ!

Published : Apr 27, 2023, 11:48 PM IST

ಮೌತ್‌ ಕಾ ಸೌದ್‌ಗಾರ್‌, ಚಾಯ್‌ವಾಲಾ ಹೀಗೆ ಕಾಂಗ್ರೆಸ್‌ ಪಕ್ಷ ಮಾಡಿದ್ದ ಹಲವು ಟೀಕೆಗಳನ್ನು ಚುನಾವಣೆ ಗೆಲ್ಲಲು ವೇದಿಕೆಯನ್ನಾಗಿ ಮಾಡಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್‌ ಮತ್ತೊಮ್ಮೆ ಅಂಥದ್ದೇ ಟೀಕೆ ಮಾಡಿ ಸುದ್ದಿಯಾಗಿದೆ.
 

ಬೆಂಗಳೂರು (ಏ.27): ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಸರ್ಪ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಟೀಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗಂತ ಕಾಂಗ್ರೆಸ್‌ ಮೋದಿ ವಿರುದ್ಧ ಟೀಕೆ ಮಾಡಿದ್ದು ಇದೇ ಮೊದಲೇನಲ್ಲ..

ಈ ಹಿಂದೆಯೂ ಹಲವು ಬಾರಿ ಕಾಂಗ್ರೆಸ್‌ ಪಕ್ಷ ಮೋದಿ ವಿರುದ್ಧವಾಗಿ ಟೀಕೆಗಳನ್ನು ಮಾಡಿತ್ತು. ತೀರಾ ಇತ್ತೀಚೆಗೇ 'ಮೋದಿ ತೇರಾ ಖಬ್ರ ಖುದೇಂಗೆ' ಅಂದರೆ ಮೋದಿ ನಿನ್ನ ಸಮಾಧಿ ತೋಡುತ್ತೇವೆ ಎಂದು ಹೇಳಿದ್ದನ್ನೂ ಪ್ರಧಾನಿ ಚುನಾವಣೆಯ ಪ್ರಚಾರಕ್ಕೆ ಬಳಸಿಕೊಂಡಿದ್ದರು. ಈಗ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮೋದಿ ವಿಷಕಾರಿ ಹಾವು ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

ಇನ್ನೊಂದೆಡೆ ಇಂದು ಕರಾವಳಿ ಭಾಗದಲ್ಲಿ ರಾಹುಲ್‌ ಗಾಂಧಿ ಸಮಾವೇಶ ನಡೆಸಿದರು. ಇದೇ ವೇಳೆ ಮೀನುಗಾರರಿಗೆ ಮೂರು ಭರವಸೆಗಳನ್ನು ನೀಡಿದರು. ನಾಳೆಯೂ ಕೂಡ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more