ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

Published : Apr 21, 2023, 11:35 AM IST

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. 

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರೇ, ಜಗತ್ ಪ್ರಕಾಶ್ ನಡ್ಡಾ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ 3:20 ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದು  ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್​ ಶೋ ನಡೆಯಲಿದೆ. ಹಾಗೇ  ಸಂಜೆ ಅಮಿತ್‌ ಶಾ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಂದಿನ ಎರಡು ದಿನಗಳ ಕಾಲ ಅಮಿತ್‌ ಶಾ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more