ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

Published : Apr 21, 2023, 11:35 AM IST

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. 

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರೇ, ಜಗತ್ ಪ್ರಕಾಶ್ ನಡ್ಡಾ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ 3:20 ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದು  ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್​ ಶೋ ನಡೆಯಲಿದೆ. ಹಾಗೇ  ಸಂಜೆ ಅಮಿತ್‌ ಶಾ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಂದಿನ ಎರಡು ದಿನಗಳ ಕಾಲ ಅಮಿತ್‌ ಶಾ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more