ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

Published : Apr 21, 2023, 11:35 AM IST

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. 

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರೇ, ಜಗತ್ ಪ್ರಕಾಶ್ ನಡ್ಡಾ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ 3:20 ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದು  ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್​ ಶೋ ನಡೆಯಲಿದೆ. ಹಾಗೇ  ಸಂಜೆ ಅಮಿತ್‌ ಶಾ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಂದಿನ ಎರಡು ದಿನಗಳ ಕಾಲ ಅಮಿತ್‌ ಶಾ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more