ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

ಕದನ ಕಣದಲ್ಲಿ ಇಂದಿನಿಂದ 'ಕೇಸರಿ' ನಾಯಕರ ಅಸಲಿ ಗೇಮ್‌..ಪ್ರಚಾರ ಅಖಾಡಕ್ಕೆ ಇಳಿದ 'ಚುನಾವಣಾ ಚಾಣಕ್ಯ'

Published : Apr 21, 2023, 11:35 AM IST

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. 

ಇಂದಿನಿಂದ ಕರ್ನಾಟಕ ಕುರುಕ್ಷೇತ್ರದಲ್ಲಿ ಕೇಸರಿ ನಾಯಕರ ಅಸಲೀ ಆಟ ಶುರುವಾಗಲಿದೆ.ಪ್ರಧಾನಿ ನರೇಂದ್ರ ಮೋದಿ ಸೇರಿಸಂತೆ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆಬರಲಿದ್ದಾರೆ. ಇಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರೇ, ಜಗತ್ ಪ್ರಕಾಶ್ ನಡ್ಡಾ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ 3:20 ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದ್ದು  ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್​ ಶೋ ನಡೆಯಲಿದೆ. ಹಾಗೇ  ಸಂಜೆ ಅಮಿತ್‌ ಶಾ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಂದಿನ ಎರಡು ದಿನಗಳ ಕಾಲ ಅಮಿತ್‌ ಶಾ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more