Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

Published : Jan 29, 2023, 11:49 AM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ಬಿಜೆಪಿ ಚಾಣಕ್ಯ ಅಮಿತ್ ಶಾ ಮತಬೇಟೆಗೆ ಇಳಿದಿದ್ದಾರೆ. 

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಮೇಲೆ ಈ ಬಾರಿ ಬಿಜೆಪಿ ಕಣ್ಣಿಟ್ಟಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಭಾಗದಲ್ಲಿ ಹೂಡಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಚಾಣಕ್ಯ ಶಾ ಚಕ್ರವ್ಯೂಹ ಎಣೆದಿದ್ದಾರೆ. ಇದರ ಜೊತೆ ಪಕ್ಷದೊಳಗಿನ ನಾಯಕರ ಒಳ ಜಗಳಕ್ಕೂ ಅಮಿತ್ ಶಾ ಬ್ರೇಕ್ ಹಾಕಲು ಸಭೆ ನಡೆಸಿದ್ದಾರೆ. ಮತಬೇಟೆಗೆ ಕರ್ನಾಟಕಕ್ಕೆ ಬಂದಿರುವ ಅಮಿತ್ ಶಾ, ಒಡೆದು ಹೋಗಿರುವ ಬಿಜೆಪಿ ಮನಸ್ಸುಗಳನ್ನ ಒಗ್ಗೂಡಿಸೋ ಪ್ಲಾನ್ ಕೂಡ ಮಾಡಿಕೊಂಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more