Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

Published : Jan 29, 2023, 11:49 AM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ಬಿಜೆಪಿ ಚಾಣಕ್ಯ ಅಮಿತ್ ಶಾ ಮತಬೇಟೆಗೆ ಇಳಿದಿದ್ದಾರೆ. 

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಮೇಲೆ ಈ ಬಾರಿ ಬಿಜೆಪಿ ಕಣ್ಣಿಟ್ಟಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಭಾಗದಲ್ಲಿ ಹೂಡಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಚಾಣಕ್ಯ ಶಾ ಚಕ್ರವ್ಯೂಹ ಎಣೆದಿದ್ದಾರೆ. ಇದರ ಜೊತೆ ಪಕ್ಷದೊಳಗಿನ ನಾಯಕರ ಒಳ ಜಗಳಕ್ಕೂ ಅಮಿತ್ ಶಾ ಬ್ರೇಕ್ ಹಾಕಲು ಸಭೆ ನಡೆಸಿದ್ದಾರೆ. ಮತಬೇಟೆಗೆ ಕರ್ನಾಟಕಕ್ಕೆ ಬಂದಿರುವ ಅಮಿತ್ ಶಾ, ಒಡೆದು ಹೋಗಿರುವ ಬಿಜೆಪಿ ಮನಸ್ಸುಗಳನ್ನ ಒಗ್ಗೂಡಿಸೋ ಪ್ಲಾನ್ ಕೂಡ ಮಾಡಿಕೊಂಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more