Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

Karnataka Election: ಉತ್ತರ ಕರ್ನಾಟಕದಲ್ಲಿ 'ಅಮಿತ್ ಶಾ' ಮತಬೇಟೆ: ಕಮಲ ಅರಳಿಸಲು ಪ್ಲಾನ್

Published : Jan 29, 2023, 11:49 AM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ಬಿಜೆಪಿ ಚಾಣಕ್ಯ ಅಮಿತ್ ಶಾ ಮತಬೇಟೆಗೆ ಇಳಿದಿದ್ದಾರೆ. 

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಮೇಲೆ ಈ ಬಾರಿ ಬಿಜೆಪಿ ಕಣ್ಣಿಟ್ಟಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಭಾಗದಲ್ಲಿ ಹೂಡಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಚಾಣಕ್ಯ ಶಾ ಚಕ್ರವ್ಯೂಹ ಎಣೆದಿದ್ದಾರೆ. ಇದರ ಜೊತೆ ಪಕ್ಷದೊಳಗಿನ ನಾಯಕರ ಒಳ ಜಗಳಕ್ಕೂ ಅಮಿತ್ ಶಾ ಬ್ರೇಕ್ ಹಾಕಲು ಸಭೆ ನಡೆಸಿದ್ದಾರೆ. ಮತಬೇಟೆಗೆ ಕರ್ನಾಟಕಕ್ಕೆ ಬಂದಿರುವ ಅಮಿತ್ ಶಾ, ಒಡೆದು ಹೋಗಿರುವ ಬಿಜೆಪಿ ಮನಸ್ಸುಗಳನ್ನ ಒಗ್ಗೂಡಿಸೋ ಪ್ಲಾನ್ ಕೂಡ ಮಾಡಿಕೊಂಡಿದ್ದಾರೆ.

ಹಳೆಯ ನಿಯಮಕ್ಕೆ ತಿಲಾಂಜಲಿ: ನೂತನ ಅಪಾರ್ಟ್ಮೆಂಟ್‌ಗೆ ಬಿಡಿಎ ಗ್ರೀನ್ ಸಿ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more