ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

Published : Mar 25, 2023, 03:33 PM IST

ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಜತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮಾಡಿದ್ದರು. ಇನ್ನು ಉಪಾಹಾರದ ಜತೆ ಸಿದ್ಧವಾಗಿದೆಯಾ ರಾಜಕೀಯ ತಂತ್ರ, ರಣತಂತ್ರ.. ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟದ್ದು ಅದೆಂಥಾ ಸಂದೇಶ..? ಈ ವಿಡಿಯೋ ನೋಡಿ
 

ಶತಾಯಗತಾಯ ರಾಜ್ಯದಲ್ಲಿ ಮತ್ತೆ  ಕಮಲವನ್ನು ಅರಳಿಸಬೇಕೆಂದು ಬಿಜೆಪಿ ಪಣತೊಟ್ಟಿದ್ದು,  ಅಮಿತ್ ಶಾ ವಿವಿಧ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ,  ಶಾ  ಇತ್ತಿಚೇಗಷ್ಟೆ ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬ್ರೇಕ್ ಫಾಸ್ಟ್... ಮಾಡಿದ್ದಾರೆ.  ಹಾಗೆ ರಾಜಕೀಯ ತಂತ್ರ, ರಣತಂತ್ರ ರೂಪಿಸಿದ್ದಾರೆ. ಈ ಸಂದರ್ಭದಲ್ಲಿ  ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟ ಸಂದೇಶ ಏನು..? ಟಗರು ಬೇಟೆಗೆ ಸಿದ್ಧವಾಯ್ತಾ “ವರುಣಾ” ವ್ಯೂಹ..? ವರುಣಾದಿಂದ ಸ್ಪರ್ಧಿಸೋ ಬಗ್ಗೆ ವಿಜಯೇಂದ್ರ ಹೇಳಿದ್ದೇನು..? ಈ ವಿಡಿಯೋ ನೋಡಿ .
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more