ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

Published : Mar 25, 2023, 03:33 PM IST

ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಜತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮಾಡಿದ್ದರು. ಇನ್ನು ಉಪಾಹಾರದ ಜತೆ ಸಿದ್ಧವಾಗಿದೆಯಾ ರಾಜಕೀಯ ತಂತ್ರ, ರಣತಂತ್ರ.. ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟದ್ದು ಅದೆಂಥಾ ಸಂದೇಶ..? ಈ ವಿಡಿಯೋ ನೋಡಿ
 

ಶತಾಯಗತಾಯ ರಾಜ್ಯದಲ್ಲಿ ಮತ್ತೆ  ಕಮಲವನ್ನು ಅರಳಿಸಬೇಕೆಂದು ಬಿಜೆಪಿ ಪಣತೊಟ್ಟಿದ್ದು,  ಅಮಿತ್ ಶಾ ವಿವಿಧ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ,  ಶಾ  ಇತ್ತಿಚೇಗಷ್ಟೆ ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬ್ರೇಕ್ ಫಾಸ್ಟ್... ಮಾಡಿದ್ದಾರೆ.  ಹಾಗೆ ರಾಜಕೀಯ ತಂತ್ರ, ರಣತಂತ್ರ ರೂಪಿಸಿದ್ದಾರೆ. ಈ ಸಂದರ್ಭದಲ್ಲಿ  ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟ ಸಂದೇಶ ಏನು..? ಟಗರು ಬೇಟೆಗೆ ಸಿದ್ಧವಾಯ್ತಾ “ವರುಣಾ” ವ್ಯೂಹ..? ವರುಣಾದಿಂದ ಸ್ಪರ್ಧಿಸೋ ಬಗ್ಗೆ ವಿಜಯೇಂದ್ರ ಹೇಳಿದ್ದೇನು..? ಈ ವಿಡಿಯೋ ನೋಡಿ .
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more