ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

Published : Mar 25, 2023, 03:33 PM IST

ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಜತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮಾಡಿದ್ದರು. ಇನ್ನು ಉಪಾಹಾರದ ಜತೆ ಸಿದ್ಧವಾಗಿದೆಯಾ ರಾಜಕೀಯ ತಂತ್ರ, ರಣತಂತ್ರ.. ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟದ್ದು ಅದೆಂಥಾ ಸಂದೇಶ..? ಈ ವಿಡಿಯೋ ನೋಡಿ
 

ಶತಾಯಗತಾಯ ರಾಜ್ಯದಲ್ಲಿ ಮತ್ತೆ  ಕಮಲವನ್ನು ಅರಳಿಸಬೇಕೆಂದು ಬಿಜೆಪಿ ಪಣತೊಟ್ಟಿದ್ದು,  ಅಮಿತ್ ಶಾ ವಿವಿಧ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ,  ಶಾ  ಇತ್ತಿಚೇಗಷ್ಟೆ ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬ್ರೇಕ್ ಫಾಸ್ಟ್... ಮಾಡಿದ್ದಾರೆ.  ಹಾಗೆ ರಾಜಕೀಯ ತಂತ್ರ, ರಣತಂತ್ರ ರೂಪಿಸಿದ್ದಾರೆ. ಈ ಸಂದರ್ಭದಲ್ಲಿ  ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟ ಸಂದೇಶ ಏನು..? ಟಗರು ಬೇಟೆಗೆ ಸಿದ್ಧವಾಯ್ತಾ “ವರುಣಾ” ವ್ಯೂಹ..? ವರುಣಾದಿಂದ ಸ್ಪರ್ಧಿಸೋ ಬಗ್ಗೆ ವಿಜಯೇಂದ್ರ ಹೇಳಿದ್ದೇನು..? ಈ ವಿಡಿಯೋ ನೋಡಿ .
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more