ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

Published : Mar 25, 2023, 03:33 PM IST

ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಜತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮಾಡಿದ್ದರು. ಇನ್ನು ಉಪಾಹಾರದ ಜತೆ ಸಿದ್ಧವಾಗಿದೆಯಾ ರಾಜಕೀಯ ತಂತ್ರ, ರಣತಂತ್ರ.. ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟದ್ದು ಅದೆಂಥಾ ಸಂದೇಶ..? ಈ ವಿಡಿಯೋ ನೋಡಿ
 

ಶತಾಯಗತಾಯ ರಾಜ್ಯದಲ್ಲಿ ಮತ್ತೆ  ಕಮಲವನ್ನು ಅರಳಿಸಬೇಕೆಂದು ಬಿಜೆಪಿ ಪಣತೊಟ್ಟಿದ್ದು,  ಅಮಿತ್ ಶಾ ವಿವಿಧ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ,  ಶಾ  ಇತ್ತಿಚೇಗಷ್ಟೆ ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬ್ರೇಕ್ ಫಾಸ್ಟ್... ಮಾಡಿದ್ದಾರೆ.  ಹಾಗೆ ರಾಜಕೀಯ ತಂತ್ರ, ರಣತಂತ್ರ ರೂಪಿಸಿದ್ದಾರೆ. ಈ ಸಂದರ್ಭದಲ್ಲಿ  ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟ ಸಂದೇಶ ಏನು..? ಟಗರು ಬೇಟೆಗೆ ಸಿದ್ಧವಾಯ್ತಾ “ವರುಣಾ” ವ್ಯೂಹ..? ವರುಣಾದಿಂದ ಸ್ಪರ್ಧಿಸೋ ಬಗ್ಗೆ ವಿಜಯೇಂದ್ರ ಹೇಳಿದ್ದೇನು..? ಈ ವಿಡಿಯೋ ನೋಡಿ .
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more