karnataka election: ರಾಜ್ಯ ಕುರುಕ್ಷೇತ್ರ ಕದನದಲ್ಲಿ ಅಮಿತ್‌ ಶಾ ಅಬ್ಬರ,ಮಂಗಳೂರಿನಲ್ಲಿ ಇಂದು 'ಶಾ' ರೋಡ್‌ ಶೋ

karnataka election: ರಾಜ್ಯ ಕುರುಕ್ಷೇತ್ರ ಕದನದಲ್ಲಿ ಅಮಿತ್‌ ಶಾ ಅಬ್ಬರ,ಮಂಗಳೂರಿನಲ್ಲಿ ಇಂದು 'ಶಾ' ರೋಡ್‌ ಶೋ

Published : Apr 29, 2023, 09:37 AM IST

ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿವೆ . ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವೆ ಸ್ಮೃತಿ ಇರಾನಿ ಹಾಗೂ ಇನ್ನಿತರೆ ನಾಯಕರು ಮತಾಯಾಚಿಸುತ್ತಿದ್ದಾರೆ. 

ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿವೆ . ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವೆ ಸ್ಮೃತಿ ಇರಾನಿ ಹಾಗೂ ಇನ್ನಿತರೆ ನಾಯಕರು ಮತಾಯಾಚಿಸುತ್ತಿದ್ದಾರೆ. ಒಬ್ಬಬ್ಬರು ಒಂದೊಂದು ಕಡೆ ಬಂದು ಮತಬೇಟೆಯಲ್ಲಿ ನಿರತರಾಗಿದ್ದು, ದಕ್ಷಿಣ ಕನ್ನಡ , ಕೊಡಗು, ಉಡುಪಿ ಜಿಲ್ಲೆಯಲ್ಲಿ ಅಮಿತ್‌ ಶಾ ಇಂದು ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11ಗಂಟೆಗೆ ಮಡಿಕೇರಿಯಲ್ಲಿ ರೋಡ್‌ ಶೋ , ಮಧ್ಯಾಹ್ನ 2.30ಕ್ಕೆ ಉಡುಪಿ ಕಟಪಾಡಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ, ಹಾಗೇ ಸಂಜೆ  4ಕ್ಕೆ ಬೈಂದೂರಿನಲ್ಲಿ ರೋಡ್‌ ಶೋ , ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more