ಒಕ್ಕಲಿಗ-ಲಿಂಗಾಯತ ಮತ ಬೇಟೆಗೆ ಬಿಜೆಪಿ ಸರ್ಕಸ್‌: ಶುರುವಾಯ್ತು ಮತ್ತೊಂದು ಸುತ್ತಿನ ಪ್ರತಿಮೆ ಪಾಲಿಟಿಕ್ಸ್

ಒಕ್ಕಲಿಗ-ಲಿಂಗಾಯತ ಮತ ಬೇಟೆಗೆ ಬಿಜೆಪಿ ಸರ್ಕಸ್‌: ಶುರುವಾಯ್ತು ಮತ್ತೊಂದು ಸುತ್ತಿನ ಪ್ರತಿಮೆ ಪಾಲಿಟಿಕ್ಸ್

Published : Jan 13, 2023, 01:04 PM ISTUpdated : Jan 13, 2023, 03:41 PM IST

ರಾಜ್ಯದ ಪ್ರಮುಖ ಸಮುದಾಯಗಳನ್ನು ಸೆಳೆಯಲು ಕಮಲಪಡೆ ಸ್ಕೆಚ್‌ ಹಾಕಿದ್ದು, ಒಕ್ಕಲಿಗ ಹಾಗೂ ಲಿಂಗಾಯತ ಮತ ಬೇಟೆಗೆ ಬಿಜೆಪಿಯಿಂದ  ಸರ್ಕಸ್‌ ಮುಂದುವರೆದಿದೆ.

ಮಠಗಳ ರೌಂಡ್ಸ್‌ ಬಳಿಕ ಬಿಜೆಪಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಮತ್ತೊಮ್ಮೆ ಪ್ರತಿಮೆ ಪಾಲಿಟಿಕ್ಸ್ ಮೂಲಕ ಮತಬೇಟೆಗೆ ಮುಂದಾಗಿದೆ. ಶಕ್ತಿಕೇಂದ್ರ ವಿಧಾನಸೌಧದ ಮುಂದೆ ಮತ್ತೆರಡು ಪ್ರತಿಮೆಗಳ ಸ್ಥಾಪನೆಗೆ ಸಜ್ಜಾಗಿದ್ದು, ನಾಡಪ್ರಭು ಕೆಂಪೇಗೌಡ ಹಾಗೂ ವಿಶ್ವಗುರು ಬಸವೇಶ್ವರರ ಪ್ರತಿಮೆ ನಿರ್ಮಿಸಲು ನಿರ್ಧರಿಸಲಾಗಿದೆ. ಮಹಾತ್ಮ ಗಾಂಧಿ ಬಳಿಕ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಲಿದ್ದು, ಕೆಂಪೇಗೌಡರ ಪ್ರತಿಮೆ ಮೂಲಕ ಒಕ್ಕಲಿಗ ಸಮುದಾಯಕ್ಕೆ ಗಾಳ ಹಾಗೂ ಬಸವೇಶ್ವರ ಪ್ರತಿಮೆ ಮೂಲಕ ಲಿಂಗಾಯತ ಸಮುದಾಯದ ಮತ ಸೆಳೆಯುವ ಸ್ಕೆಚ್‌ ಹಾಕಲಾಗಿದೆ. ಬಹಳ ವರ್ಷಗಳ ಬೇಡಿಕೆಗೆ ಸ್ಪಂದಿಸುವ ಯತ್ನ ಮಾಡಿರುವ ಬಿಜೆಪಿ ಸರ್ಕಾರ,  24 ಅಡಿ ಎತ್ತರದ ಕೆಂಪೇಗೌಡ ಹಾಗೂ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದೆ. ಎರಡು ಪ್ರತಿಮೆಗಳಿಗೆ  ಬರೋಬ್ಬರಿ 8 ಕೋಟಿ ರೂ. ವೆಚ್ಚಕ್ಕೆ ಸರ್ಕಾರ ಸಮ್ಮತಿ ನೀಡಿದ್ದು, ಶಕ್ತಿ ಕೇಂದ್ರ ವಿಧಾನ ಸೌಧದ ಬಳಿ ಮುಂದೆ ಮತ್ತೆರಡು ಪ್ರತಿಮೆಗಳ ಸ್ಥಾಪನೆಗೆ ಸಜ್ಜಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more