ಒಕ್ಕಲಿಗ-ಲಿಂಗಾಯತ ಮತ ಬೇಟೆಗೆ ಬಿಜೆಪಿ ಸರ್ಕಸ್‌: ಶುರುವಾಯ್ತು ಮತ್ತೊಂದು ಸುತ್ತಿನ ಪ್ರತಿಮೆ ಪಾಲಿಟಿಕ್ಸ್

ಒಕ್ಕಲಿಗ-ಲಿಂಗಾಯತ ಮತ ಬೇಟೆಗೆ ಬಿಜೆಪಿ ಸರ್ಕಸ್‌: ಶುರುವಾಯ್ತು ಮತ್ತೊಂದು ಸುತ್ತಿನ ಪ್ರತಿಮೆ ಪಾಲಿಟಿಕ್ಸ್

Published : Jan 13, 2023, 01:04 PM ISTUpdated : Jan 13, 2023, 03:41 PM IST

ರಾಜ್ಯದ ಪ್ರಮುಖ ಸಮುದಾಯಗಳನ್ನು ಸೆಳೆಯಲು ಕಮಲಪಡೆ ಸ್ಕೆಚ್‌ ಹಾಕಿದ್ದು, ಒಕ್ಕಲಿಗ ಹಾಗೂ ಲಿಂಗಾಯತ ಮತ ಬೇಟೆಗೆ ಬಿಜೆಪಿಯಿಂದ  ಸರ್ಕಸ್‌ ಮುಂದುವರೆದಿದೆ.

ಮಠಗಳ ರೌಂಡ್ಸ್‌ ಬಳಿಕ ಬಿಜೆಪಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಮತ್ತೊಮ್ಮೆ ಪ್ರತಿಮೆ ಪಾಲಿಟಿಕ್ಸ್ ಮೂಲಕ ಮತಬೇಟೆಗೆ ಮುಂದಾಗಿದೆ. ಶಕ್ತಿಕೇಂದ್ರ ವಿಧಾನಸೌಧದ ಮುಂದೆ ಮತ್ತೆರಡು ಪ್ರತಿಮೆಗಳ ಸ್ಥಾಪನೆಗೆ ಸಜ್ಜಾಗಿದ್ದು, ನಾಡಪ್ರಭು ಕೆಂಪೇಗೌಡ ಹಾಗೂ ವಿಶ್ವಗುರು ಬಸವೇಶ್ವರರ ಪ್ರತಿಮೆ ನಿರ್ಮಿಸಲು ನಿರ್ಧರಿಸಲಾಗಿದೆ. ಮಹಾತ್ಮ ಗಾಂಧಿ ಬಳಿಕ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಲಿದ್ದು, ಕೆಂಪೇಗೌಡರ ಪ್ರತಿಮೆ ಮೂಲಕ ಒಕ್ಕಲಿಗ ಸಮುದಾಯಕ್ಕೆ ಗಾಳ ಹಾಗೂ ಬಸವೇಶ್ವರ ಪ್ರತಿಮೆ ಮೂಲಕ ಲಿಂಗಾಯತ ಸಮುದಾಯದ ಮತ ಸೆಳೆಯುವ ಸ್ಕೆಚ್‌ ಹಾಕಲಾಗಿದೆ. ಬಹಳ ವರ್ಷಗಳ ಬೇಡಿಕೆಗೆ ಸ್ಪಂದಿಸುವ ಯತ್ನ ಮಾಡಿರುವ ಬಿಜೆಪಿ ಸರ್ಕಾರ,  24 ಅಡಿ ಎತ್ತರದ ಕೆಂಪೇಗೌಡ ಹಾಗೂ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದೆ. ಎರಡು ಪ್ರತಿಮೆಗಳಿಗೆ  ಬರೋಬ್ಬರಿ 8 ಕೋಟಿ ರೂ. ವೆಚ್ಚಕ್ಕೆ ಸರ್ಕಾರ ಸಮ್ಮತಿ ನೀಡಿದ್ದು, ಶಕ್ತಿ ಕೇಂದ್ರ ವಿಧಾನ ಸೌಧದ ಬಳಿ ಮುಂದೆ ಮತ್ತೆರಡು ಪ್ರತಿಮೆಗಳ ಸ್ಥಾಪನೆಗೆ ಸಜ್ಜಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more