ಒಕ್ಕಲಿಗ-ಲಿಂಗಾಯತ ಮತ ಬೇಟೆಗೆ ಬಿಜೆಪಿ ಸರ್ಕಸ್‌: ಶುರುವಾಯ್ತು ಮತ್ತೊಂದು ಸುತ್ತಿನ ಪ್ರತಿಮೆ ಪಾಲಿಟಿಕ್ಸ್

ಒಕ್ಕಲಿಗ-ಲಿಂಗಾಯತ ಮತ ಬೇಟೆಗೆ ಬಿಜೆಪಿ ಸರ್ಕಸ್‌: ಶುರುವಾಯ್ತು ಮತ್ತೊಂದು ಸುತ್ತಿನ ಪ್ರತಿಮೆ ಪಾಲಿಟಿಕ್ಸ್

Published : Jan 13, 2023, 01:04 PM ISTUpdated : Jan 13, 2023, 03:41 PM IST

ರಾಜ್ಯದ ಪ್ರಮುಖ ಸಮುದಾಯಗಳನ್ನು ಸೆಳೆಯಲು ಕಮಲಪಡೆ ಸ್ಕೆಚ್‌ ಹಾಕಿದ್ದು, ಒಕ್ಕಲಿಗ ಹಾಗೂ ಲಿಂಗಾಯತ ಮತ ಬೇಟೆಗೆ ಬಿಜೆಪಿಯಿಂದ  ಸರ್ಕಸ್‌ ಮುಂದುವರೆದಿದೆ.

ಮಠಗಳ ರೌಂಡ್ಸ್‌ ಬಳಿಕ ಬಿಜೆಪಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಮತ್ತೊಮ್ಮೆ ಪ್ರತಿಮೆ ಪಾಲಿಟಿಕ್ಸ್ ಮೂಲಕ ಮತಬೇಟೆಗೆ ಮುಂದಾಗಿದೆ. ಶಕ್ತಿಕೇಂದ್ರ ವಿಧಾನಸೌಧದ ಮುಂದೆ ಮತ್ತೆರಡು ಪ್ರತಿಮೆಗಳ ಸ್ಥಾಪನೆಗೆ ಸಜ್ಜಾಗಿದ್ದು, ನಾಡಪ್ರಭು ಕೆಂಪೇಗೌಡ ಹಾಗೂ ವಿಶ್ವಗುರು ಬಸವೇಶ್ವರರ ಪ್ರತಿಮೆ ನಿರ್ಮಿಸಲು ನಿರ್ಧರಿಸಲಾಗಿದೆ. ಮಹಾತ್ಮ ಗಾಂಧಿ ಬಳಿಕ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಲಿದ್ದು, ಕೆಂಪೇಗೌಡರ ಪ್ರತಿಮೆ ಮೂಲಕ ಒಕ್ಕಲಿಗ ಸಮುದಾಯಕ್ಕೆ ಗಾಳ ಹಾಗೂ ಬಸವೇಶ್ವರ ಪ್ರತಿಮೆ ಮೂಲಕ ಲಿಂಗಾಯತ ಸಮುದಾಯದ ಮತ ಸೆಳೆಯುವ ಸ್ಕೆಚ್‌ ಹಾಕಲಾಗಿದೆ. ಬಹಳ ವರ್ಷಗಳ ಬೇಡಿಕೆಗೆ ಸ್ಪಂದಿಸುವ ಯತ್ನ ಮಾಡಿರುವ ಬಿಜೆಪಿ ಸರ್ಕಾರ,  24 ಅಡಿ ಎತ್ತರದ ಕೆಂಪೇಗೌಡ ಹಾಗೂ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದೆ. ಎರಡು ಪ್ರತಿಮೆಗಳಿಗೆ  ಬರೋಬ್ಬರಿ 8 ಕೋಟಿ ರೂ. ವೆಚ್ಚಕ್ಕೆ ಸರ್ಕಾರ ಸಮ್ಮತಿ ನೀಡಿದ್ದು, ಶಕ್ತಿ ಕೇಂದ್ರ ವಿಧಾನ ಸೌಧದ ಬಳಿ ಮುಂದೆ ಮತ್ತೆರಡು ಪ್ರತಿಮೆಗಳ ಸ್ಥಾಪನೆಗೆ ಸಜ್ಜಾಗಿದೆ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more