ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

Published : Feb 08, 2023, 11:03 AM ISTUpdated : Feb 08, 2023, 11:09 AM IST

ಅರಸೀಕೆರೆ ಕ್ಷೇತ್ರವು ದಳಪತಿಗಳಿಗೆ ಗೊಂದಲದ ಗೂಡಾಗಿದ್ದು, ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ಅಂತರ ಕಾಯ್ದುಕೊಂಡಿದ್ದಾರೆ.
 

ಜೆಡಿಎಸ್ ಭದ್ರಕೋಟೆಯಲ್ಲಿ ಬಿರುಕು ಮುಂದುವರೆದಿದ್ದು, ಜೆಡಿಎಸ್‌ ಸಭೆ ಸಮಾರಂಭಗಳಿಂದ ಶಾಸಕ ಶಿವಲಿಂಗೇಗೌಡ ದೂರ ಉಳಿದಿದ್ದಾರೆ. ಶಿವಲಿಂಗೇಗೌಡರ ಅಸಮಧಾನ ಬೆನ್ನಲ್ಲೇ ಹಾಸನಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಎಂಟ್ರಿ ಕೊಡುತ್ತಿದ್ದು, ಶಿವಲಿಂಗೇಗೌಡಗೆ ಟಾಂಗ್‌ ನೀಡಲು ಸಜ್ಜಾಗಿದ್ದಾರೆ. ಫೆಬ್ರವರಿ 12ರಂದು ಅರಸೀಕೆರೆಯಲ್ಲಿ ಜೆಡಿಎಸ್‌ ರಣಕಹಳೆ ಊದಿದ್ದು, ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಹೆಚ್‌ಡಿಕೆ ಸಭೆಗೆ ಶಾಸಕ ಶಿವಲಿಂಗೇಗೌಡ ಗೈರಾಗುವ ಸಾಧ್ಯತೆ ಇದ್ದು, ಅವರಿಗೆ ಫೆ. 12ರವರೆಗೆ ಗಡುವು ನೀಡಲಾಗಿದೆ.

ಭೂಕಂಪಕ್ಕೆ ಬೆಚ್ಚಿ ಬಿದ್ದ ಟರ್ಕಿ & ಸಿರಿಯಾ: ಸ್ಮಶಾನವಾದ ಮಧ್ಯಪ್ರಾಚ್ಯ ರಾಷ್ಟ್ರಗಳು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more