ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

Published : Feb 08, 2023, 11:03 AM ISTUpdated : Feb 08, 2023, 11:09 AM IST

ಅರಸೀಕೆರೆ ಕ್ಷೇತ್ರವು ದಳಪತಿಗಳಿಗೆ ಗೊಂದಲದ ಗೂಡಾಗಿದ್ದು, ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ಅಂತರ ಕಾಯ್ದುಕೊಂಡಿದ್ದಾರೆ.
 

ಜೆಡಿಎಸ್ ಭದ್ರಕೋಟೆಯಲ್ಲಿ ಬಿರುಕು ಮುಂದುವರೆದಿದ್ದು, ಜೆಡಿಎಸ್‌ ಸಭೆ ಸಮಾರಂಭಗಳಿಂದ ಶಾಸಕ ಶಿವಲಿಂಗೇಗೌಡ ದೂರ ಉಳಿದಿದ್ದಾರೆ. ಶಿವಲಿಂಗೇಗೌಡರ ಅಸಮಧಾನ ಬೆನ್ನಲ್ಲೇ ಹಾಸನಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಎಂಟ್ರಿ ಕೊಡುತ್ತಿದ್ದು, ಶಿವಲಿಂಗೇಗೌಡಗೆ ಟಾಂಗ್‌ ನೀಡಲು ಸಜ್ಜಾಗಿದ್ದಾರೆ. ಫೆಬ್ರವರಿ 12ರಂದು ಅರಸೀಕೆರೆಯಲ್ಲಿ ಜೆಡಿಎಸ್‌ ರಣಕಹಳೆ ಊದಿದ್ದು, ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಹೆಚ್‌ಡಿಕೆ ಸಭೆಗೆ ಶಾಸಕ ಶಿವಲಿಂಗೇಗೌಡ ಗೈರಾಗುವ ಸಾಧ್ಯತೆ ಇದ್ದು, ಅವರಿಗೆ ಫೆ. 12ರವರೆಗೆ ಗಡುವು ನೀಡಲಾಗಿದೆ.

ಭೂಕಂಪಕ್ಕೆ ಬೆಚ್ಚಿ ಬಿದ್ದ ಟರ್ಕಿ & ಸಿರಿಯಾ: ಸ್ಮಶಾನವಾದ ಮಧ್ಯಪ್ರಾಚ್ಯ ರಾಷ್ಟ್ರಗಳು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more