ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

Published : Feb 08, 2023, 11:03 AM ISTUpdated : Feb 08, 2023, 11:09 AM IST

ಅರಸೀಕೆರೆ ಕ್ಷೇತ್ರವು ದಳಪತಿಗಳಿಗೆ ಗೊಂದಲದ ಗೂಡಾಗಿದ್ದು, ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ಅಂತರ ಕಾಯ್ದುಕೊಂಡಿದ್ದಾರೆ.
 

ಜೆಡಿಎಸ್ ಭದ್ರಕೋಟೆಯಲ್ಲಿ ಬಿರುಕು ಮುಂದುವರೆದಿದ್ದು, ಜೆಡಿಎಸ್‌ ಸಭೆ ಸಮಾರಂಭಗಳಿಂದ ಶಾಸಕ ಶಿವಲಿಂಗೇಗೌಡ ದೂರ ಉಳಿದಿದ್ದಾರೆ. ಶಿವಲಿಂಗೇಗೌಡರ ಅಸಮಧಾನ ಬೆನ್ನಲ್ಲೇ ಹಾಸನಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಎಂಟ್ರಿ ಕೊಡುತ್ತಿದ್ದು, ಶಿವಲಿಂಗೇಗೌಡಗೆ ಟಾಂಗ್‌ ನೀಡಲು ಸಜ್ಜಾಗಿದ್ದಾರೆ. ಫೆಬ್ರವರಿ 12ರಂದು ಅರಸೀಕೆರೆಯಲ್ಲಿ ಜೆಡಿಎಸ್‌ ರಣಕಹಳೆ ಊದಿದ್ದು, ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಹೆಚ್‌ಡಿಕೆ ಸಭೆಗೆ ಶಾಸಕ ಶಿವಲಿಂಗೇಗೌಡ ಗೈರಾಗುವ ಸಾಧ್ಯತೆ ಇದ್ದು, ಅವರಿಗೆ ಫೆ. 12ರವರೆಗೆ ಗಡುವು ನೀಡಲಾಗಿದೆ.

ಭೂಕಂಪಕ್ಕೆ ಬೆಚ್ಚಿ ಬಿದ್ದ ಟರ್ಕಿ & ಸಿರಿಯಾ: ಸ್ಮಶಾನವಾದ ಮಧ್ಯಪ್ರಾಚ್ಯ ರಾಷ್ಟ್ರಗಳು

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more