ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

Published : Feb 08, 2023, 11:03 AM ISTUpdated : Feb 08, 2023, 11:09 AM IST

ಅರಸೀಕೆರೆ ಕ್ಷೇತ್ರವು ದಳಪತಿಗಳಿಗೆ ಗೊಂದಲದ ಗೂಡಾಗಿದ್ದು, ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ಅಂತರ ಕಾಯ್ದುಕೊಂಡಿದ್ದಾರೆ.
 

ಜೆಡಿಎಸ್ ಭದ್ರಕೋಟೆಯಲ್ಲಿ ಬಿರುಕು ಮುಂದುವರೆದಿದ್ದು, ಜೆಡಿಎಸ್‌ ಸಭೆ ಸಮಾರಂಭಗಳಿಂದ ಶಾಸಕ ಶಿವಲಿಂಗೇಗೌಡ ದೂರ ಉಳಿದಿದ್ದಾರೆ. ಶಿವಲಿಂಗೇಗೌಡರ ಅಸಮಧಾನ ಬೆನ್ನಲ್ಲೇ ಹಾಸನಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಎಂಟ್ರಿ ಕೊಡುತ್ತಿದ್ದು, ಶಿವಲಿಂಗೇಗೌಡಗೆ ಟಾಂಗ್‌ ನೀಡಲು ಸಜ್ಜಾಗಿದ್ದಾರೆ. ಫೆಬ್ರವರಿ 12ರಂದು ಅರಸೀಕೆರೆಯಲ್ಲಿ ಜೆಡಿಎಸ್‌ ರಣಕಹಳೆ ಊದಿದ್ದು, ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಹೆಚ್‌ಡಿಕೆ ಸಭೆಗೆ ಶಾಸಕ ಶಿವಲಿಂಗೇಗೌಡ ಗೈರಾಗುವ ಸಾಧ್ಯತೆ ಇದ್ದು, ಅವರಿಗೆ ಫೆ. 12ರವರೆಗೆ ಗಡುವು ನೀಡಲಾಗಿದೆ.

ಭೂಕಂಪಕ್ಕೆ ಬೆಚ್ಚಿ ಬಿದ್ದ ಟರ್ಕಿ & ಸಿರಿಯಾ: ಸ್ಮಶಾನವಾದ ಮಧ್ಯಪ್ರಾಚ್ಯ ರಾಷ್ಟ್ರಗಳು

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more