ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

ಗೊಂದಲದ ಗೂಡಾದ ಅರಸೀಕೆರೆ ಕ್ಷೇತ್ರ: ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ದೂರ ದೂರ

Published : Feb 08, 2023, 11:03 AM ISTUpdated : Feb 08, 2023, 11:09 AM IST

ಅರಸೀಕೆರೆ ಕ್ಷೇತ್ರವು ದಳಪತಿಗಳಿಗೆ ಗೊಂದಲದ ಗೂಡಾಗಿದ್ದು, ಜೆಡಿಎಸ್‌ನಿಂದ ಶಾಸಕ ಶಿವಲಿಂಗೇಗೌಡ ಅಂತರ ಕಾಯ್ದುಕೊಂಡಿದ್ದಾರೆ.
 

ಜೆಡಿಎಸ್ ಭದ್ರಕೋಟೆಯಲ್ಲಿ ಬಿರುಕು ಮುಂದುವರೆದಿದ್ದು, ಜೆಡಿಎಸ್‌ ಸಭೆ ಸಮಾರಂಭಗಳಿಂದ ಶಾಸಕ ಶಿವಲಿಂಗೇಗೌಡ ದೂರ ಉಳಿದಿದ್ದಾರೆ. ಶಿವಲಿಂಗೇಗೌಡರ ಅಸಮಧಾನ ಬೆನ್ನಲ್ಲೇ ಹಾಸನಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಎಂಟ್ರಿ ಕೊಡುತ್ತಿದ್ದು, ಶಿವಲಿಂಗೇಗೌಡಗೆ ಟಾಂಗ್‌ ನೀಡಲು ಸಜ್ಜಾಗಿದ್ದಾರೆ. ಫೆಬ್ರವರಿ 12ರಂದು ಅರಸೀಕೆರೆಯಲ್ಲಿ ಜೆಡಿಎಸ್‌ ರಣಕಹಳೆ ಊದಿದ್ದು, ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಹೆಚ್‌ಡಿಕೆ ಸಭೆಗೆ ಶಾಸಕ ಶಿವಲಿಂಗೇಗೌಡ ಗೈರಾಗುವ ಸಾಧ್ಯತೆ ಇದ್ದು, ಅವರಿಗೆ ಫೆ. 12ರವರೆಗೆ ಗಡುವು ನೀಡಲಾಗಿದೆ.

ಭೂಕಂಪಕ್ಕೆ ಬೆಚ್ಚಿ ಬಿದ್ದ ಟರ್ಕಿ & ಸಿರಿಯಾ: ಸ್ಮಶಾನವಾದ ಮಧ್ಯಪ್ರಾಚ್ಯ ರಾಷ್ಟ್ರಗಳು

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more