Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Published : Feb 06, 2023, 01:40 PM ISTUpdated : Mar 03, 2023, 06:46 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ಸಿದ್ಧವಾಗಿದ್ದು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ರಣಕಣ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ‌.
 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೆಗಾ ಫೈಟ್‌ ಕಾರ್ಯಕ್ರಮ ನಡೆಸಿದೆ. ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಮತ್ತು ಆಮ್‌ ಆದ್ಮಿ ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಮೈದಿನ್ ಬಾವಾ ಬಿಜೆಪಿಯಿಂದ ಶ್ವೇತಾ ಪೂಜಾರಿ, ತಿಲಕ್‌, ಜೆಡಿಎಸ್‌'ನಿಂದ ಅಕ್ಷಿತ್‌ ಸುವರ್ಣ, ಎಸ್‌ಡಿಪಿಐನಿಂದ ಆಶ್ವತ್‌ ಭಾಗಿಯಾಗಿದ್ದರು.  ಬಿಜೆಪಿ ಸುರತ್ಕಲ್‌'ನಲ್ಲಿ ಮಾಡಿದ ಸಾಧನೆಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ಚರ್ಚೆಯಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more