Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Published : Feb 06, 2023, 01:40 PM ISTUpdated : Mar 03, 2023, 06:46 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ಸಿದ್ಧವಾಗಿದ್ದು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ರಣಕಣ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ‌.
 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೆಗಾ ಫೈಟ್‌ ಕಾರ್ಯಕ್ರಮ ನಡೆಸಿದೆ. ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಮತ್ತು ಆಮ್‌ ಆದ್ಮಿ ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಮೈದಿನ್ ಬಾವಾ ಬಿಜೆಪಿಯಿಂದ ಶ್ವೇತಾ ಪೂಜಾರಿ, ತಿಲಕ್‌, ಜೆಡಿಎಸ್‌'ನಿಂದ ಅಕ್ಷಿತ್‌ ಸುವರ್ಣ, ಎಸ್‌ಡಿಪಿಐನಿಂದ ಆಶ್ವತ್‌ ಭಾಗಿಯಾಗಿದ್ದರು.  ಬಿಜೆಪಿ ಸುರತ್ಕಲ್‌'ನಲ್ಲಿ ಮಾಡಿದ ಸಾಧನೆಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ಚರ್ಚೆಯಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ ...

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more