Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Published : Feb 06, 2023, 01:40 PM ISTUpdated : Mar 03, 2023, 06:46 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ಸಿದ್ಧವಾಗಿದ್ದು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ರಣಕಣ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ‌.
 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೆಗಾ ಫೈಟ್‌ ಕಾರ್ಯಕ್ರಮ ನಡೆಸಿದೆ. ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಮತ್ತು ಆಮ್‌ ಆದ್ಮಿ ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಮೈದಿನ್ ಬಾವಾ ಬಿಜೆಪಿಯಿಂದ ಶ್ವೇತಾ ಪೂಜಾರಿ, ತಿಲಕ್‌, ಜೆಡಿಎಸ್‌'ನಿಂದ ಅಕ್ಷಿತ್‌ ಸುವರ್ಣ, ಎಸ್‌ಡಿಪಿಐನಿಂದ ಆಶ್ವತ್‌ ಭಾಗಿಯಾಗಿದ್ದರು.  ಬಿಜೆಪಿ ಸುರತ್ಕಲ್‌'ನಲ್ಲಿ ಮಾಡಿದ ಸಾಧನೆಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ಚರ್ಚೆಯಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more